ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರಾಜ್ಯಾದ್ಯಂತ ಜನವರಿ 21 ರಿಂದ 29ರ ವರೆಗೆ ನಡೆಯುತ್ತಿರುವ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ

ಹನೂರು:ರಾಜ್ಯಾದ್ಯಂತ ಜನವರಿ 21 ರಿಂದ 29ರ ವರೆಗೆ ನಡೆಯುತ್ತಿರುವ ವಿಜಯ ಸಂಕಲ್ಪ ಅಭಿಯಾನಕ್ಕೆ ಇಂದು ಹನೂರು ಮಂಡಲದ ಕಣ್ಣೂರು ಶಕ್ತಿ ಕೇಂದ್ರದ ಕಣ್ಣೂರು, ಚನ್ನ ಲಿಂಗನಹಳ್ಳಿ, ಜಿ.ಕೆ ಹೊಸೂರು, ಶಿವಪುರ, ಬೂತ್ ಗಳಲ್ಲಿ ಮನೆಮನೆಗೆ ಕರಪತ್ರ ಹಂಚುವ ಮೂಲಕ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಲಾಯಿತು ನಾವೆಲ್ಲರೂ 8000090009 ಕೆ ಕರೆ ಮಾಡಿ ಬಿಜೆಪಿ ಸದಸ್ಯರಾಗೋಣ ರಾಷ್ಟ್ರ ನಿರ್ಮಾಣದಲ್ಲಿ ನಾವೆಲ್ಲರೂ ಸಹಭಾಗಿ ಆಗೋಣ ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಡಾ.ಎಸ್.ದತ್ತೇಶ್ ಕುಮಾರ್, ವಿಜಯ ಸಂಕಲ್ಪ ಅಭಿಯಾನದ ಜಿಲ್ಲಾ ಸಂಚಾಲಕರಾದ ಜಯಸಂದರ, ಮಂಡಲ ಅಧ್ಯಕ್ಷರಾದ ಸಿದ್ದಪ್ಪ, ಪ್ರಧಾನ ಕಾರ್ಯದರ್ಶಿಗಳು ಹಾಗೂ ಮಂಡಲ ಸಂಚಾಲಕರಾದ ನಾಗರಾಜು, ಬಂಡಳ್ಳಿ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ ನಾಗರಾಜು, ಹಿರಿಯ ಮುಖಂಡರಾದ ಬಸವರಾಜಪ್ಪ, ವೃಷಭೇಂದ್ರಪ್ಪ, ಮಹೇಂದ್ರ ಗುರು, ವೃಷಭೇಂದ್ರ, ಆಫ್ರಾಜ್ ಖಾನ್, ಸೋಮೇಶ್, ಮಲ್ಲಣ್ಣ, ರಾಮಕೃಷ್ಣ ನಾಯಕ, ಡಿ ಸ್ವಾಮಿ, ನಾಗೇಂದ್ರ, ಪುಟ್ಟಿರಪ್ಪ, ಮಹದೇವ ಪ್ರಭು, ಮಹೇಶ, ಮಲ್ಲೇಶ ಲವ, ನಿಂಗನಾಯಕ, ಜಾನು ರಾಜೇಶ್ ,ಬೂತ್ ಅಧ್ಯಕ್ಷರುಗಳು ,ಗ್ರಾಮ ಪಂಚಾಯತಿ ಸದಸ್ಯರುಗಳು ಹಾಗೂ ಪಕ್ಷದ ಮುಖಂಡರುಗಳು ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ