ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನೂತನ ಪದಾಧಿಕಾರಿಗಳ ಆಯ್ಕೆ

ಕೊಪ್ಪಳ ಜಿಲ್ಲೆ ಕುಷ್ಟಗಿಯ ಸರ್ಕ್ಯೂಟ್ ಹೌಸ್ ನಲ್ಲಿ ನಡೆದ ಸಭೆಯಲ್ಲಿ ನಮ್ಮ ಕರ್ನಾಟಕ ಸೇನೆಯ ವಿವಿಧ ಪದಾಧಿಕಾರಿಗಳನ್ನು ರಾಜ್ಯಾಧ್ಯಕ್ಷರಾದ ಬಸವರಾಜ್ ಪಡುಕೋಟೆ ಮತ್ತು ಜಿಲ್ಲಾ ವಿದ್ಯಾರ್ಥಿ ಘಟಕದ ಅಧ್ಯಕ್ಷರು ಮೌನೇಶ ಹೆಚ್ ನಾಯಕ್, ಯುವ ಘಟಕದ ಅಧ್ಯಕ್ಷರು ಬಸವರಾಜ ಮತ್ತು ಯಲಬುರ್ಗಾ ತಾಲೂಕು ಅಧ್ಯಕ್ಷರು ಶಂಕ್ರಪ್ಪ ಎಚ್ ಶಾಖಾಪುರ್
ನೇಮಕಾತಿ ಆದೇಶ ಪತ್ರ ನೀಡುವ ಮೂಲಕ ಆಯ್ಕೆ ಮಾಡಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ವಿದ್ಯಾರ್ಥಿ ಘಟಕದ ಅಧ್ಯಕ್ಷರಾದ ಮೌನೇಶ್ ನಾಯಕ್ ನಮ್ಮ ಕರ್ನಾಟಕ ಸೇನೆಯ ಮುಖ್ಯ ಉದ್ದೇಶವೇ ಬಡವರ ದೀನದಲಿತರ ಪರವಾಗಿ ಹೋರಾಡುವುದು ಮತ್ತು ಭ್ರಷ್ಟ ರಾಜಕಾರಣಿ ಅಧಿಕಾರಿಗಳ ವಿರುದ್ಧ ಧ್ವನಿ ಎತ್ತುವುದು ನಾಡ ನುಡಿ ಜಲ ರಕ್ಷಣೆ ಮಾಡುವುದು. ಕರ್ನಾಟಕದ ಹಾಗೂ ಕೊಪ್ಪಳ ಜಿಲ್ಲೆ ಯಾವುದೇ ಮೂಲೆಯಲ್ಲಿ ಅನ್ಯಾಯ ನಡೆದರೆ ಜನರ ಪರವಾಗಿ ನಿಲ್ಲುವುದೇ ಗುರಿ ನಮ್ಮದಾಗಿದೆ ಕುಷ್ಟಗಿ ತಾಲೂಕು ಅಧ್ಯಕ್ಷರಾಗಿ ಶ್ರೀ ಬಸವರಾಜ್ ವಾಲ್ಮೀಕಿ, ಗೌರವಾಧ್ಯಕ್ಷರಾಗಿ ಶ್ರೀ ಶಿವಮೂರ್ತಿ ಎಚ್ ಗೌಡ್ರು, ಮಾಧ್ಯಮ ಸಲಹೆಗಾರರು ಶ್ರೀ ಶರಣಪ್ಪ ಲೈನರ, ಉಪಾಧ್ಯಕ್ಷರನ್ನಾಗಿ ಹನುಮೇಶ್ ನಾಯಕ್ ಮತ್ತು ಕಾರ್ಯದರ್ಶಿ ಪ್ರಧಾನ ಕಾರ್ಯದರ್ಶಿ ಮತ್ತು ತಾಲೂಕು ಸದಸ್ಯರ ನೇಮಕ ಮಾಡಲಾಯಿತು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!