ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಂದಕೃಷ್ಣ ಮಾದಿಗ ರವರ 60ನೇ ಜನ್ಮದಿನ ಪ್ರಯಕ್ತ ಅನ್ನ ಸಂತರ್ಪಣೆ ಕಾರ್ಯಕ್ರಮ ಆಯೋಜನೆ

ಕಲಬುರಗಿ: ನಗರದ ಅನ್ನಪೂರ್ಣ ಕ್ರಾಸ್ ನಲ್ಲಿರುವ ಡಾ. ಬಾಬು ಜಗಜೀವನರಾಮ ರವರ ಪುತ್ಥಳಿ ಎದುರು ಮಾದಿಗ ದಂಡೋರ ಸಮಿತಿಯ ರಾಷ್ಟ್ರೀಯ ಅಧ್ಯಕ್ಷ ಮಂದಕೃಷ್ಣ ಮಾದಿಗ ಅವರ 60ನೇ ಜನ್ಮದಿನ ಪ್ರಯುಕ್ತ ಮಾದಿಗ ದಂಡೋರ ಜಿಲ್ಲಾಧ್ಯಕ್ಷರಾದ ಸುಂದರ ಡಿ. ಸಾಗರ ಅವರ ನೇತೃತ್ವದಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ರಾಜು ಹದನೂರ, ಹಣಮಂತ ಮೇಲಿನಕೇರಿ, ಲಿಂಗರಾಜ ತಾರಪೈಲ, ರಾಜು ವಾಡೇಕಾರ, ಚಂದ್ರಕಾಂತ ನಾಟೀಕಾರ, ದಶರಥ ಕಲಗುರ್ತಿ, ರಂಜಿತ ಮೂಲಿಮನಿ, ಗುರು ಭಂಡಾರಿ, ಶರಣಪ್ಪ ದಂಡೋತಿ, ನಾಗೇಂದ್ರ ದಂಡೋತಿ, ಗೋರಖನಾಥ ಶಾಖಾಪೂರ, ಕಮಲಾಪೂರ ತಾಲೂಕು ಅಧ್ಯಕ್ಷ ಚನ್ನವೀರ ದಸ್ತಾಪೂರ, ಕಿರಾಣ ರಾಜಾಪೂರ ಸೇರಿದಂತೆ ಮಾದಿಗ ಸಮಾಜದ ಮುಖಂಡರು ಇದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!