ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬೆಂಗಳೂರು ಅಲ್ಪಸಂಖ್ಯಾತರ ನಿರ್ದೇಶನಾಲಯಕ್ಕೆ ಸಹಾಯ ನಿರ್ದೇಶಕರಾಗಿ ಹಳ್ಯಾಳದ ವಿಠೋಭಾ ಹೋನಕಾಂಡೆ ವರ್ಗಾವಣೆ

ಬೆಳಗಾವಿ :ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ನಿರ್ದೇಶನಾಲಯ ಬೆಂಗಳೂರು ಸಹಾಯ ನಿರ್ದೇಶಕ ಹುದ್ದೆಗೆ ವರ್ಗಾವಣೆ ಆದ ಹಳ್ಯಾಳದ ಹೆಮ್ಮೆಯ ಶ್ರೀಯುತ ವಿಠೋಬಾ ಹೊನಕಾಂಡೆ ಸರ್ ಅವರಿಗೆ ಭೀಮ ಘರ್ಜನೆ ಸಂಘಟನೆ, ಸಮಾಜದ ಹಿರಿಯರು ಮತ್ತು ಯುವಕರಿಂದ ಸತ್ಕಾರ ಮಾಡಿ ಸನ್ಮಾನ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಭೀಮ ಘರ್ಜನೆ ಸಂಘಟನೆ ಯುವರಾಜ್ ಬಣ (ರಿ.) ಬೆಳಗಾವಿ ಜಿಲ್ಲಾ ಅಧ್ಯಕ್ಷರಾದ ಸಚಿನ್ ಕಾಂಬಳೆ, ಅಥಣಿ ತಾಲೂಕ ಅಧ್ಯಕ್ಷರಾದ ಕುಶಪ್ಪ ಕಾಂಬಳೆ, ವಿಠ್ಠಲ ಕಾಂಬಳೆ, ಅಜಿತ್ ಸಿಂಧೆ, ಗುರುಲಿಂಗ ಬನಸೋಡೆ, ಸಂತೋಷ್ ಕಾಂಬಳೆ, ಮಹೇಶ್ ಕಾಂಬಳೆ, ರಾಜೇಶ್ ಶಿಂಗೆ, ಪ್ರಶಾಂತ್ ಬಾಮ, ಇನ್ನೂ ಅನೇಕ ಗಣ್ಯ ವ್ಯಕ್ತಿಗಳು ಉಪಸ್ಥಿತರಿದ್ದರು.

ವರದಿ. ವಿಠ್ಠಲ ಖೋಕಾಟೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!