ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಾಹಿತಿ ಭೇರ್ಯ ರಾಮಕುಮಾರ್ ಗೆಚಾಣಕ್ಯ ಅಂತರರಾಷ್ಟ್ರೀಯ ಪ್ರಶಸ್ತಿ

ಬೆಂಗಳೂರಿನ ಚೈತನ್ಯ ಅಂತರ ರಾಷ್ಟ್ರೀಯ ಫೌಂಡೇಷನ್ ಸಂಸ್ಥೆಯು ಇಂದು ನಡೆಸಿದ ರಾಜ್ಯ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮೈಸೂರಿನ ಹಿರಿಯ ಸಾಹಿತಿ, ಪತ್ರಕರ್ತ, ಪರಿಸರ ಪ್ರೇಮಿ ಭೇರ್ಯ ರಾಮಕುಮಾರ್ ಅವರಿಗೆ ಸಾಹಿತ್ಯ, ಪರಿಸರ ಸೇವೆ ಹಾಗೂ ಗ್ರಾಮೀಣ ಸೇವೆಗಾಗಿ ಚಾಣಕ್ಯ ಅಂತರ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯ್ತು.
ಈ ಸಂದರ್ಭದಲ್ಲಿ ಹಿರಿಯ ಸಂಘಟಕ ನೀಲಕಂಠ ಆಡಿಗ, ಸಮಾಜ ಸೇವಕಿ ಡಾ. ಸೌಜನ್ಯ ಶರತ್, ಸಾಹಿತಿ ಡಾ. ವಸುಧ ಶ್ರೀನಿವಾಸ್, ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಳೆದ 40 ವರ್ಷಗಳಲ್ಲಿ 365 ಸಾಹಿತ್ಯ ಕಾರ್ಯಕ್ರಮಗಳ ಸಂಘಟನೆ, ಹತ್ತು ಸಾವಿರಕ್ಕೂ ಹೆಚ್ಚು ಸಸಿಗಳ ವಿತರಣೆ, ಐದು ಸಾವಿರಕ್ಕೂ ಹೆಚ್ಚು ಜನರಿಂದ ನೇತ್ರಾಧಾನಕ್ಕೆ ಮನವೊಲಿಸುವಿಕೆ,
ಸ್ವತಹ ದೇಹದಾನ, ಕನ್ನಡ ಪರ ಜಾಗೃತಿ ಕಾರ್ಯ ಗಳನ್ನು ಪರಿಗಣಿಸಿ ಭೇರ್ಯ ರಾಮಕುಮಾರ್ ಅವರನ್ನು ಚಾಣಕ್ಯ ಅಂತರ ರಾಷ್ಟ್ರೀಯ ಪ್ರಶಸ್ಥಿ ನೀಡಿ ಗೌರವಿಸಲಾಗುತ್ತಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ವಸುದ ಶ್ರೀನಿವಾಸ್ ಸಭೆಯಲ್ಲಿ ತಿಳಿಸಿದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!