ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರ್ನಾಟಕ ಕಾವಲು ಪಡೆ ವತಿಯಿಂದ ಕಾರ್ಗಿಲ್ ವಿಜಯೋತ್ಸವ ಆಚರಣೆ

ಚಾಮರಾಜನಗರ/ ಗುಂಡ್ಲುಪೇಟೆ : ಪಟ್ಟಣದ ಪುರಸಭೆಯ ಆವರಣದಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಗಿಲ್ ವಿಜಯೋತ್ಸವ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕಾವಲು ಪಡೆಯ ತಾಲ್ಲೂಕು ಅಧ್ಯಕ್ಷರಾದ ಎ.ಅಬ್ದುಲ್ ಮಾಲಿಕ್ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಿದರು. ಇದೇ ವೇಳೆ ಪುರಸಭೆ ಮುಖ್ಯಾಧಿಕಾರಿಗಳಾದ ಶರವಣ ಮಾತನಾಡಿ ಸಂಘಟನೆಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಯುವ ವಿಜ್ಞಾನಿ ಡಾ. ನವೀನ್ ಮೌರ್ಯ ಮಾತನಾಡಿ ಕಾರ್ಗಿಲ್ ಬಗ್ಗೆ ಹಲವು ವಿಚಾರಗಳನ್ನು ತಿಳಿಸಿದರು. ಸಾಹಿತಿ ಕಾಳಿಂಗಸ್ವಾಮಿ ಸಿದ್ದಾರ್ಥ ಮಾತನಾಡಿ ಕಾವಲು ಪಡೆಯ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕನ್ನಡಪರ ಹಿರಿಯ ಹೋರಾಟಗಾರರಾದ ಬ್ರಹ್ಮಾನಂದ್ ಮಾತನಾಡಿ ವೀರ ಯೋಧರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಇದೇ ವೇಳೆ ಚಾಮರಾಜನಗರ ಜಿಲ್ಲಾ ಕಾರ್ಯಧ್ಯಕ್ಷರಾದ ಅಬ್ದುಲ್ ರಷೀದ್, ತಾಲ್ಲೂಕು ಗೌರವಾಧ್ಯಕ್ಷರಾದ ರಾಮೇಗೌಡ, ತಾಲ್ಲೂಕು ಸಂಚಾಲಕರಾದ ಕುಂಜುಟ್ಟಿ, ಟೌನ್ ಉಪಾಧ್ಯಕ್ಷರಾದ ಸಾದಿಕ್ ಪಾಷ, ಟೌನ್ ಸಂಚಾಲಕರಾದ ಮಿಮಿಕ್ರಿ ರಾಜು, ಡ್ಯಾನ್ಸರ್ ಪವನ್, ತೊಂಡವಾಡಿ ಶಿವಯ್ಯ, ಕಂಪ್ಯೂಟರ್ ಮಂಜು, ವಕೀಲರಾದ ರಾಜೇಶ್, ಮನೋಜ್ ಸೇರಿದಂತೆ ಪುರಸಭೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.

ವರದಿ ಗುಂಡ್ಲುಪೇಟೆ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!