ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಾಲಾ ಮಕ್ಕಳಿಗೆ ಎಚ್ ಬಿ ಹಿಮೋಗ್ಲೋಬಿನ್ ಪರೀಕ್ಷೆ

ಬಳ್ಳಾರಿ/ ಕಂಪ್ಲಿ: ತಾಲೂಕಿನ ಎಮ್ಮಿಗನೂರ ಗ್ರಾಮದ ಸರಕಾರಿ ಶತಮಾನ ಶಾಲೆಯಲ್ಲಿ ಮಕ್ಕಳಿಗೆ ಎಚ್ ಬಿ ಹಿಮೋಗ್ಲೋಬಿನ್ ಪರೀಕ್ಷೆಯನ್ನು ನಡೆಸಲಾಯಿತು.
ಈ ವೇಳೆ ಮುಖ್ಯಗುರು ಬಿ. ಎಸ್. ಸದ್ದೋಜಾತಪ್ಪ ಮಾತನಾಡಿ ಪ್ರತಿಯೊಬ್ಬ ಮಕ್ಕಳು ಪೌಷ್ಟಿಕ ಅಂಶ ಆಹಾರವನ್ನು ಸೇವಿಸುವ ಮೂಲಕ ದೇಹದಲ್ಲಿ ರಕ್ತದ ಪ್ರಮಾಣವನ್ನು ಹೆಚ್ಚಿಸಿಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಒಂದು ವೇಳೆ ರಕ್ತದ ಪ್ರಮಾಣ ಕಡಿಮೆಯಾದರೆ ಅನಾರೋಗ್ಯಕ್ಕೆ ತುತ್ತಾಗುವ ಸಂದರ್ಭ ಇರುತ್ತದೆ ಎಂದರು.

ಈ ಸಂದರ್ಭದಲ್ಲಿ ಕಂಪ್ಲಿ ಸಮುದಾಯ ಕೇಂದ್ರದ ಮಂಜುನಾಥ ಶಿಕ್ಷಕರಾದ ರಾಮಪ್ಪ ಎಸ್. ಮೀನಾಕ್ಷಿ, ಆಶಾ ಕಾರ್ಯಕರ್ತೆಯರಾದ ಗಂಗಮ್ಮ, ಈರಮ್ಮ, ಇಂದ್ರಮ್ಮ, ಹೊನ್ನಮ್ಮ ಸೇರಿದಂತೆ ಇತರರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!