ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಸಬಾ 2 ಹೋಬಳಿ ಮಟ್ಟದ ಕ್ರೀಡಾಕೂಟ

ತುಮಕೂರು ಜಿಲ್ಲೆಯ ಶಿರಾ ನಗರದ ಸ್ವಾಮಿ ವಿವೇಕಾನಂದ ಕ್ರೀಡಾಂಗಣದಲ್ಲಿ ಇಂದು ಕಸಬಾ 2 ಹೋಬಳಿ ಮಟ್ಟದ ಕ್ರೀಡಾಕೂಟ ಆಯೋಜಿಸಲಾಯಿತು. ಈ ಕ್ರೀಡಾಕೂಟದಲ್ಲಿ ಕಸಬಾ 2 ಹೋಬಳಿ ಮಟ್ಟದ ಗಜಮಾರನಹಳ್ಳಿ ಗೊಲ್ಲಳ್ಳಿ ಗುಳಿಗೆನಹಳ್ಳಿ ಬಂದ ಕುಂಟೆ ಎಂ. ದಾಸರಹಳ್ಳಿ ಹಾಗೂ ಕಸಬಾ 2 ವ್ಯಾಪ್ತಿಗೆ ಬರುವ ಎಲ್ಲಾ ಶಾಲೆಗಳು ಭಾಗವಹಿಸಿದವು ವಿವಿಧ ಶಾಲೆಗಳು ಮಕ್ಕಳು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕೃಷ್ಣಪ್ಪ ಭಾಗವಹಿಸಿ ಮಕ್ಕಳಿಗೆ ಕ್ರೀಡಾಕೂಟಕ್ಕೆ ಸಂಬಂಧಿಸಿದ ವಿವಿಧ ಮಾರ್ಗದರ್ಶನಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಕ್ರೀಡಾಾಕೂಟದ ಶಿಕ್ಷಕರು ಕಸಬ 2 ಹೋಬಳಿ ಮಟ್ಟದ ಶಿಕ್ಷಕರು ಭಾಗವಹಿಸಿದ್ದರು.

ವರದಿ ಕೊಟ್ಟ ಕರಿಯಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!