ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಯೋನಿವೃತ್ತಿ ಹೊಂದಿದ ಗ್ರಾ. ಪಂ. ಕಾರ್ಯದರ್ಶಿ ಕೆ.ದೊಡ್ಡಬಸಪ್ಪಗೆ ಸನ್ಮಾನದ ಬೀಳ್ಕೊಡುಗೆ

ಬಳ್ಳಾರಿ / ಕಂಪ್ಲಿ : ತಾಲೂಕಿನ ಎಮ್ಮಿಗನೂರು ಗ್ರಾ. ಪಂ. ಯ ಗ್ರೇಡ್-1 ಕಾರ್ಯದರ್ಶಿ ಕೆ. ದೊಡ್ಡಬಸಪ್ಪ ಗುರುವಾರ ವಯೋನಿವೃತ್ತಿಗೊಂಡರು.
ಈ ಸಂದರ್ಭದಲ್ಲಿ ಕೆ. ದೊಡ್ಡಬಸಪ್ಪ ಮತ್ತು ಕೆ. ಪವಿತ್ರಾ ದಂಪತಿಗಳನ್ನು ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯತಿ ಅಧಿಕಾರಿಗಳು, ಸಿಬ್ಬಂದಿ ಗೌರವಿಸಿ ಬೀಳ್ಕೊಡಲಾಯಿತು. ತಾ. ಪಂ. ಇ ಓ ಆರ್.ಕೆ.ಶ್ರೀಕುಮಾರ್, ನರೇಗಾ ಸಹಾಯಕ ನಿರ್ದೇಶಕ ಕೆ.ಎಸ್.ಮಲ್ಲನಗೌಡ, ಪಿಡಿಒ ಲಕ್ಷ್ಮಣ ತಾರುನಾಯ್ಕ, ಗ್ರಾಪಂ.ಅಧ್ಯಕ್ಷೆ ಎಚ್.ಜೆ.ಶಾರದಾ, ಉಪಾಧ್ಯಕ್ಷ ಎಚ್. ಗಾದಿಲಿಂಗಪ್ಪ, ಇಮಾಮ್ ಸಾಬ್, ಅಂಜಿನಮ್ಮ ಸೇರಿ ಇತರರಿದ್ದರು.
ಸಣಾಪುರ ಗ್ರಾ. ಪಂ. ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಗ್ರಾ. ಪಂ. ಅಧ್ಯಕ್ಷ ವೈ.ರಮಣಯ್ಯ, ಸದಸ್ಯ ಕೆ.ಬಸವರಾಜ, ಕೆ.ಭಾರತಿ, ಪಿಡಿಓ ಹಾಲಹರವಿ ಶೇಷಗಿರಿ, ಸಿಬ್ಬಂದಿ ಸೇರಿ ಇತರರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!