ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಗೌರವ ಅಧ್ಯಕ್ಷರ ಹುಟ್ಟು ಹಬ್ಬಕ್ಕೆ ಸಂಭ್ರಮಿಸಿದ ವನಸಿರಿ ತಂಡ

ವನಸಿರಿ ಫೌಂಡೇಶನ್ ಗೌರವ ಅಧ್ಯಕ್ಷ ಶಂಕರಗೌಡ ಎಲೆಕೂಡ್ಲಿಗಿ ಹಾಗೂ ಪರಿಸರ ಪ್ರೇಮಿ ಸುರೇಶ ನೆಕ್ಕಂಟಿ ಅವರ ಹುಟ್ಟು ಹಬ್ಬವನ್ನು ವನಸಿರಿ ತಂಡ ಅತೀ ವಿಜ್ರಂಭಣೆಯಿಂದ ಆಚರಣೆ ಮಾಡಿದರು.

ವನಸಿರಿ ಫೌಂಡೇಶನ್ ಗೌರವ ಅಧ್ಯಕ್ಷ ಶಂಕರಗೌಡ ಎಲೆಕೂಡ್ಲಿಗಿ ಹಾಗೂ ಪರಿಸರ ಪ್ರೇಮಿ ಸುರೇಶ ನೆಕ್ಕಂಟಿ ಅವರ ಹುಟ್ಟು ಹಬ್ಬವನ್ನು ವನಸಿರಿ ತಂಡ ಸಿಂಧನೂರಿನ ಅಮರ ಶ್ರೀ ಆಲದ ಮರದ ಹತ್ತಿರ ಬುಧವಾರ ರಾತ್ರಿ ಸಸಿ ನೀಡಿ ಸನ್ಮಾನಿಸಿ ಗೌರವಿಸಿದರು ಈ ಸಂದರ್ಭದಲ್ಲಿ ಎಲ್ಲಾ ಸದಸ್ಯರು ತಿಂಡಿ ತಿನಿಸುಗಳನ್ನು ಹಂಚಿ ಸಂಭ್ರಮಾಚರಣೆ ಮಾಡಿದರು ಈ ಸಂದರ್ಭದಲ್ಲಿ ಎಲ್ಲಾ ಸದಸ್ಯರು ಹಾಡಿ ಕುಣಿದು ಕುಪ್ಪಳಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ವನಸಿರಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಅಮರೇಗೌಡ ಮಲ್ಲಾಪೂರ ಹಾಗೂ ವನಸಿರಿ ತಂಡದ ಸದಸ್ಯರು ಹಾಗೂ ಶಂಕರಗೌಡ ಎಲೆಕೂಡ್ಲಿಗಿ ಅವರ ಅಭಿಮಾನಿ ಬಳಗದವರು ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ