ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಡಾ.ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆ ಪ್ರಯುಕ್ತ
ಪುಷ್ಪಾರ್ಚನೆ ಮತ್ತು ಅನ್ನಸಂತರ್ಪಣೆ

ದಾವಣಗೆರೆ: ಜ.೨೮. ಕನ್ನಡದ ಮೇರು ನಟ, ಸಾಹಸಸಿಂಹ ಡಾ. ವಿಷ್ಣುವರ್ಧನ್ ನಿಧನಾ
ನಂತರದಲ್ಲಿ ಅಭಿಮಾನಿಗಳ ಆಶಯದಂತೆ ನಿರ್ಮಾಣವಾಗಬೇಕಿದ್ದ “ಸ್ಮಾರಕ” ದಿನಾಂಕ ೨೯-೦೧-೨೦೨೩ರಂದು ಮೈಸೂರಿನಲ್ಲಿ ಅತ್ಯಂತ ವೈಭವಪೂರ್ಣವಾಗಿ ನೆರವೇರಲಿದ್ದು ಅದರ
ಅಂಗವಾಗಿ ದಾವಣಗೆರೆ ನಗರದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಹಿಂಭಾಗದ ಭಗತ್‌ಸಿಂಗ್ ನಗರಕ್ಕೆ ಹೊಂದಿಕೊಂಡಂತೆ ಪ್ರತಿಷ್ಠಾಪಿಸಿರುವ ಪುತ್ಥಳಿಯ ಮುಂಭಾಗದಲ್ಲಿ “ನಮ್ಮ ಜೈ ಕರುನಾಡ ವೇದಿಕೆ”ಯು ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಟಿ.ಮಂಜುನಾಥ ಗೌಡ ತಿಳಿಸಿದ್ದಾರೆ.
ಬೆಳಿಗ್ಗೆ ೧೧ ಗಂಟೆಗೆ ಡಾ. ವಿಷ್ಣುವರ್ಧನ್‌ರವರ
ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು ಈ ಕಾರ್ಯಕ್ರಮಕ್ಕೆ ವೇದಿಕೆಯ ಪದಾಧಿಕಾರಿಗಳು, ಕಾರ್ಯಕರ್ತರು
ಹಾಗೂ ವಿಷ್ಣುವರ್ಧನ್ ಅಭಿಮಾನಿಗಳು ಆಗಮಿಸಿ ಕಾರ್ಯಕ್ರಮದ ಯಶಸ್ವಿಗೆ ಸಹಕಾರ ನೀಡಬೇಕೆಂದು ಅವರು ಕೋರಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ