ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸ್ಥಳೀಯ ಚಿತ್ರಕಲೆ ಕಲಾವಿದರನ್ನು ಗುರುತಿಸಿ, ಅವರಿಗೆ ಪ್ರೋತ್ಸಾಹ ನೀಡೋಣ

ಯಾದಗಿರಿ/ ಗುರುಮಠಕಲ್: ಪಟ್ಟಣದ ಚಿತ್ರಕಲೆ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಹಲವಾರು ಪ್ರತಿಭಾವಂತ ಹಾಗೂ ತೊಡಗಿಸಿಕೊಂಡಿರುವ ಕಲಾವಿದರನ್ನು ಗುರುತಿಸುವುದು ಮತ್ತು ಅವರಿಗೆ ಪ್ರೋತ್ಸಾಹ ನೀಡುವ ಕಾರ್ಯ ಅತ್ಯಂತ ಅವಶ್ಯಕವಾಗಿದೆ.

ಸ್ಥಳೀಯವಾಗಿ ಕಲಾ ಸೇವೆಯಲ್ಲಿರುವ ವಿಜಯ ಸಿಂಗ್ ರಜಪೂತ್ ಮತ್ತು ವೆಂಕಟೇಶ್ ಎಮ್. ಟಿ. ಪಲ್ಲಿ ಸ್ಥಳೀಯರು ಸಹಕಾರ ನೀಡಿದರೆ ಮುಂದಿನ ವರ್ಷ ಪರಿಸರ ಸ್ನೇಹಿ ಗಣಪತಿ ಮೂರ್ತಿ ಮಾಡುವುದಾಗಿ ತಿಳಿಸಿದ್ದಾರೆ.

ಕುಟುಂಬ ಮತ್ತು ಸಮಾಜದಿಂದಲೇ ಪ್ರೋತ್ಸಾಹ ಹಾಗೂ ಮಾನ್ಯತೆ ದೊರೆಯುವುದು ಈ ಕಲಾವಿದರ ಬೆಳವಣಿಗೆಗೆ ಬಹುತೇಕ ಮಹತ್ವದ ವಿಷಯವಾಗಿದೆ.

ಸ್ಥಳೀಯ ಚಿತ್ರಕಲೆ ಕ್ಷೇತ್ರದಲ್ಲಿ ಹೊಸತಾಗಿ ಬರುವ ಪ್ರತಿಭೆಗಳು ಪ್ರೋತ್ಸಾಹ ಪಡೆದು, ಅವರ ಕನಸುಗಳನ್ನು ನಡಿಗೆಯಲ್ಲಿ ಕೈಗೆತ್ತಿಕೊಳ್ಳಲು ಅವರಿಗೆ ಗೌರವ, ಪ್ರೋತ್ಸಾಹ ಹಾಗೂ ಬೆಂಬಲ ನೀಡೋಣ. ಇದರಿಂದ ನಮ್ಮ ಸಾಂಸ್ಕೃತಿಕ ಪರಂಪರೆ ಸಶಕ್ತವಾಗಿದ್ದು, ಮುಂದಿನ ತಲೆಮಾರಿಗೆ ಮಾರ್ಗದರ್ಶಕವಾಗಲಿದೆ ಎಂದು ಹಿರಿಯ ಚಿತ್ರಕಲಾವಿದರಾದ ಗಂಗಾಧರ ಚಂದಾಪೂರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!