ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹನೂರು ತಾಲೂಕಿನ ಲೊಕ್ಕನ ಹಳ್ಳಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬಿದ್ದ ಬೆಂಕಿಗೆ ಕಬ್ಬಿನ ಗದ್ದೆ ಹಾಗೂ ತೆಂಗಿನ ಮರಗಳು ಭಸ್ಮ


ಚಾಮರಾಜನಗರ ಜಿಲ್ಲೆಯ
ಹನೂರು ಸಮೀಪದ ಲೊಕ್ಕನಳ್ಳಿ ವ್ಯಾಪ್ತಿಯಲ್ಲಿನ ಮಾಜಿ ತಾಲ್ಲೂಕು ಪಂಚಾಯತಿ ಸದಸ್ಯರಾದ ರುಕ್ಮಿಣಿ ವೇಲುಸ್ವಾಮಿ,ಸಾಹುಕರ್ ಸತೀಶ್ ಕುಮಾರ್,ಮಾಜಿ ಗ್ರಾಮ ಪಂಚಾಯತಿ ಸದಸ್ಯರಾದ ವೇಲುಸ್ವಾಮಿ ಯವರ ಕಬ್ಬಿನ ಹಾಗೂ ತೆಂಗಿನ ತೋಟವು ಆಕಸ್ಮಿಕ ಬೆಂಕಿಗೆ ಆಹುತಿಯಾಗಿದ್ದು ಇದರಿಂದ ರೈತರಿಗೆ ಸುಮಾರು ಏಳು ಎಕರೆಯಷ್ಟು ಅಪಾರನಷ್ಟ ಅನುವಭವಿಸುವಂತಾಗಿದೆ ಎಂದು ಗ್ರಾಮಸ್ಥರಾದ ಜಗದೀಶ್,ಸತೀಶ್ ಕುಮಾರ್ ಸೇರಿದಂತೆ ಇನ್ನಿತರ ಗ್ರಾಮಸ್ತರು ತಿಳಿಸಿದರು ಬೆಂಕಿಗೆ ಸುಮಾರು ಏಳು
ಎಕರೆ ಕಬ್ಬು ಹಾಗೂ ನೂರು ತೆಂಗಿನ ಮರಗಳು ಸುಟ್ಟು ಹೋಗಿವೆ ಅಂದಾಜು 15 ರಿಂದ 20 ಲಕ್ಷ ರೂಪಾಯಿಗಳಷ್ಠು ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆಕಬ್ಬು ಬೆಳೆಗಾರರಿಂದ ಅವದಿ ಮಿರಿದರು ಕಟಾವು ಮಾಡದ ಕಾರ್ಖನೆಯ ವಿರುದ್ದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
-ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ