ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹನಿಗವನಗಳು

  ೧.  ವ್ಯತ್ಯಾಸ.

   ಅನ್ನುತ್ತಿದ್ದರು ಅಂದು,
     ಗುರುವೇ ನಮಃ,
   ಪರಿಸ್ಥಿತಿ ಬದಲಾದ 
    ಹಿನ್ನೆಲೆಯಲ್ಲಿ...
  ಅನ್ನುತ್ತಿದ್ದಾರೆ ಇಂದು,
  ಗುರು ಏನ್ ಮಹಾ!?

   ೨.   ತಿರುಮಂತ್ರ.

     ಕಲಿತೆವು ಅಂದು 
   ಗುರುಗಳಿಂದ ಮಂತ್ರ,
  ಹಾಕುತ್ತಿದ್ದೇವೆ ಇಂದು,
 ಗುರುವಿಗೇ ತಿರುಮಂತ್ರ!
  • ಶಿವಪ್ರಸಾದ್ ಹಾದಿಮನಿ.✍️.
    ಕನ್ನಡ ಉಪನ್ಯಾಸಕರು.
    ಕೊಪ್ಪಳ. 583231.
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!