ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅದ್ದೂರಿಯಾಗಿ ಜರುಗಿದ ರಜತ ಮಹೋತ್ಸವ


ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಸಮೀಪದ ಇಂಚಲ ಗ್ರಾಮದಲ್ಲಿ ಶ್ರೀ ಸಿದ್ದರಾಮೇಶ್ವರ ಗಜಾನನ ಯುವಕ ಮಂಡಳಿ ಮಠದ ಓಣಿ 25ನೇ ವರ್ಷದ ರಜತ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಿದರು. 9ನೇ ದಿನ ಪರಮ ಪೂಜ್ಯ ಪೂರ್ಣಾನಂದ ಭಾರತಿ ಮಹಾಸ್ವಾಮಿಗಳು ಶ್ರೀ ಶಿವಾನಂದ ಭಾರತಿ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿಗಳು ಇಂಚಲ ಇವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ನಂತರ 10ನೇ ದಿನ ಶ್ರೀ ಬಸವರಾಜ ಕರವಿನಕೊಪ್ಪ ಸಿಪಿಐ ಅಬಕಾರಿ ಪೊಲೀಸ್ ಇಲಾಖೆ ರಾಮದುರ್ಗ ಇವರು ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಶೇಕಡ 85ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿದರು. ಪ್ರತಿದಿನ ಅನ್ನ ಸಂತರ್ಪಣೆ ವಿವಿಧ ಪುಷ್ಪಗಳಿಂದ ಹೂವಿನ ಅಲಂಕಾರ ರಜತ ಮಹೋತ್ಸವವನ್ನು ಅದ್ದೂರಿಯಾಗಿ ವಿಶೇಷವಾಗಿ ಮತ್ತು ನೃತ್ಯ ರಸಮಂಜರಿ ಹಾಸ್ಯ ಕಾರ್ಯಕ್ರಮಗಳನ್ನು ಏರ್ಪಡಿಸುತ್ತಾ ಜನರನ್ನು ಮನರಂಜಿಸುತ್ತಾ ಬಂದಿದ್ದಾರೆ. ಈರಪ್ಪ ಪಟ್ಟಣಶೆಟ್ಟಿ ಎಸ್ ಎಂ ಬೇವಿನಕೊಪ್ಪ, ರುದ್ರಪ್ಪ ಪಟ್ಟಣಶೆಟ್ಟಿ, ಎಫ್ ವೈ ಮಾರಿಯಾಳ, ಬಸಪ್ಪ ಮಲ್ಲೂರ್, ಎಸ್ ಎನ್ ಕೊಳ್ಳಿ, ಸಿದ್ದರಾಮ ಪಟ್ಟಣಶೆಟ್ಟಿ, ಶಿವಪುತ್ರ ಕೋಟೂರ, ವಿಶ್ವನಾಥ ಚನ್ನಿನಾಯ್ಕರ, ಪ್ರಸಾದ ಪಟ್ಟಣಶೆಟ್ಟಿ, ಕಾರ್ಯಕ್ರಮದಲ್ಲಿ ಇಂಚಲ ಗ್ರಾಮದ ಎಲ್ಲಾ ಗುರು ಹಿರಿಯರು ಹಾಗೂ ಮಠದ ಓಣಿಯ ಸದ್ಭಕ್ತರು ಪಾಲ್ಗೊಂಡಿದ್ದರು.

ವರದಿ : ಉಮೇಶ್ ಗೌಡರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!