ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಇಂದಿರಾ ಬಡಾವಣೆಯಲ್ಲಿ ಆರೋಗ್ಯ ತಪಾಸಣೆ ಶಿಬಿರ

ಯಾದಗಿರಿ/ ಗುರುಮಠಕಲ್: ಸೆ.೧೦ ಪಟ್ಟಣದ ತಾಲೂಕ ಸಮುದಾಯ ಆರೋಗ್ಯ ಕೇಂದ್ರದ ಎನ್ ಸಿ ಡಿ ಘಟಕದ ಸಿಬ್ಬಂದಿ ವತಿಯಿಂದ ಆರೋಗ್ಯ ತಪಾಸಣೆ ಶಿಬಿರವನ್ನು ಇಂದಿರಾನಗರ ಬಡಾವಣೆ ನಿವಾಸಿಗಳಿಗಾಗಿ ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ರಕ್ತದೊತ್ತಡ, ಮಧುಮೇಹ, ಗರ್ಭಿಣಿ ಸ್ತ್ರೀಯರ ಆರೋಗ್ಯ ಶಿಬಿರದಲ್ಲಿ ತಪಾಸಣೆ ಮಾಡಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಆರೋಗ್ಯ ಇಲಾಖೆಯ ಎನ್ ಸಿ ಡಿ ವೈದ್ಯರಾದ ಡಾ. ಈಶ್ವರ್ ಪ್ರತಿಯೊಬ್ಬ ಮನುಷ್ಯನಿಗೆ ಆರೋಗ್ಯ ಬಹಳ ಮುಖ್ಯ ಇವತ್ತಿನ ದಿನಗಳಲ್ಲಿ ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛತೆ ಕಾಪಾಡಬೇಕು, ನಮ್ಮ ಆರೋಗ್ಯ ಹಿತ ದೃಷ್ಟಿಯಿಂದ ನೀರನ್ನು ಕಾಯಿಸಿ ಕುಡಿಯಬೇಕು ಎಂದು ಹೇಳಿದರು.

ಇವತ್ತಿನ ಆರೋಗ್ಯ ತಪಾಸಣೆ ಶಿಬಿರದಲ್ಲಿ ಕಾರ್ಯಕ್ರಮದಲ್ಲಿ ಎಚ್ಐಓ ಪ್ರಶಾಂತ್, ಎನ್ ಸಿಡಿ ಶೂಶ್ರುಕಿ ಅಧಿಕಾರಿಗಳಾದ ರೇಣುಕಾ, ಪ್ರಯೋಗ ಶಾಲಾ ಅಧಿಕಾರಿಗಳು ಜ್ಯೋತಿಲಕ್ಷ್ಮಿ, ಆಪ್ತ ಸಮಾಲೋಚಕರು ಮಹಾಲಕ್ಷ್ಮಿ ಮತ್ತು ಗಣಕಯಂತ್ರ ಸಹಾಯಕ ವೆಂಕಟೇಶ್ ಮತ್ತು ನಮ್ಮ ಕ್ಲಿನಿಕ್ ನ ವೈದ್ಯರು ಮತ್ತು ಸಿಬ್ಬಂದಿಗಳು ಭಾಗವಹಿಸಿದರು.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!