ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಪಹರಣವಾಗಿರುವ ಮಗಳನ್ನು ಹುಡುಕಿಕೊಡುವಂತೆ ದೂರು:ಸೂಕ್ತ ಬಹುಮಾನ

ಬಾಗಲಕೋಟೆ ಜಿಲ್ಲೆಯ ಬದಾಮಿ ತಾಲೂಕಿನ ಚಿಂಚಲಕಟ್ಟಿ ಗ್ರಾಮದ ಹದಿನಾಲ್ಕು ವರ್ಷದ ಸುಮಿತ್ರಾ ತಾರಾಸಿಂಗ್ ಲಮಾಣಿ ಎಂಬ ವಿದ್ಯಾರ್ಥಿನಿಯನ್ನು ಯಾರೋ ದುಷ್ಕರ್ಮಿಗಳು ದುರುದ್ದೇಶದಿಂದ ಜನವರಿ11 ರಂದು ಅವರ ಅಜ್ಜನ ಮನೆಯಲ್ಲಿದ್ದು ರಾಮದುರ್ಗದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು.
ಆರಿಬೆಂಚಿ ತಾಂಡಾ ಹದ್ದನಿಂದ ಅಪಹರಿಸಿದ್ದಾರೆ.

ಅಪಹರಣವಾಗಿ ಹದಿನೈದು ದಿನ ಕಳೆದರೂ ಇದೂವರೆಗೂ ಯುವತಿ ಇರುವ ವಿಳಾಸ ಪತ್ತೆಯಾಗದಿದ್ದರಿಂದ ಪೋಷಕರು ಯುವತಿಯನ್ನು ಹುಡುಕಿ ಕೊಡುವಂತೆ ಠಾಣೆಯ ಮೆಟ್ಟಿಲೇರಿದ್ದು ಪ್ರಕರಣವನ್ನ ಕಟಕೊಳ ಠಾಣೆಯಲ್ಲಿ ದಾಖಲಿಸಿದ್ದಾರೆ.

ಅಲ್ಲದೇ ಯುವತಿಯನ್ನು ಹುಡುಕಿಕೊಟ್ಟವರಿಗೆ ಸೂಕ್ತ ಬಹುಮಾನ ಕೊಡುವದಾಗಿಯೂ ಯುವತಿಯ ಪೋಷಕರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಅಪಹರಣವಾಗಿರುವ ವಿದ್ಯಾರ್ಥಿನಿ ಸುಳಿವು ಸಿಕ್ಕಲ್ಲಿ ಕರೆಮಾಡಿ.
9970373113
6363831135

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ