ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಐ.ಸಿ.ಪೂಜಾರಿ ಗುರುಗಳಿಗೆ ಬೀಳ್ಕೊಡುಗೆ ಸಮಾರಂಭ

ಇಂಡಿ: ಸುಧೀರ್ಘ ೩೫ ವರ್ಷ ನಿರಂತರ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ಸೇವೆಯಿಂದ ನಿವೃತ್ತರಾದ ಪ್ರಯುಕ್ತ ಐ ಸಿ ಪೂಜಾರ ಅವರನ್ನು ಆರ್ ಡಿ ಈ ಸಂಸ್ಥೆಯ ಕ್ರೈಸ್ತ ಕನ್ನಡ ಶಾಲೆ, ಆದರ್ಶ ಚಿತ್ರಕಲಾ ವಿದ್ಯಾಲಯ ಹಾಗೂ ಏಂಜಲ್ಸ್ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ಹಾರ್ಧಿಕವಾಗಿ ಬೀಳ್ಕೊಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಿ ಶಿರೋಮಣಿ ವಹಿಸಿ ಐ ಸಿ ಪೂಜಾರ ಅವರ ಸೇವಾ ಅವಧಿಯಲ್ಲಿನ ಕಾರ್ಯವನ್ನು ಶ್ಲಾಘಿಸಿದರು. ಮುಂದಾಗಿ ನಿವೃತ್ತ ಐ ಸಿ ಪೂಜಾರ ಅವರು ತಮ್ಮ ವೃತ್ತಿ ಜೀವನದ ಕಿರು ಸಾರಾಂಶ ವ್ಯಕ್ತಪಡಿಸಿದರು.
ಆರ್ ಎಸ್ ಮಂಗಳೂರು ಅವರು ನಿರೂಪಣೆ ಹಾಗೂ ಅನಿಸಿಕೆ ಹಂಚಿಕೊಂಡರು. ಬಿ ಎನ್ ಮಾರ್ಕಪ್ಪನಹಳ್ಳಿ ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಮಂಜುನಾಥ್ ಎನ್, ಅರವಿಂದ್ ಕಾಂಬ್ಳೆ ಕೊರೆಣ್ಣವರ್ ಬಾಗೇವಾಡಿ ಗೌಸ್ ಬಗಲಿ ಲಕ್ಷ್ಮಿ ಮೇಡಂ ಗೀತಾ ಯಾದವ್ ರೇಖಾ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು

ವರದಿ. ಅರವಿಂದ್ ಕಾಂಬಳೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ