ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪೊನ್ನಾಚಿ ಗ್ರಾಮದಲ್ಲಿ ಐಸಿಐಸಿಐ ಫೌಂಡೇಷನ್ ವತಿಯಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರ

ಹನೂರು:ಪ್ರತಿಯೊಬ್ಬ ಮನುಷ್ಯನಿಗೂ ಕಣ್ಣು ಮಹತ್ವವಾದುದ್ದು ಅಂತಹ ಕಣ್ಣಿನ ತಪಾಸಣೆ ನಮ್ಮ ಗಡಿ ಕಾಡಂಚಿನ ಗ್ರಾಮಗಳಲ್ಲಿ ಮಾಡುತ್ತಿರುವುದು ಎಲ್ಲಾ ಜನಾಂಗಕ್ಕೂ ಉಪಯೋಗವಾಗುವಂತ ಕೆಲಸವಾಗಿದೆ ಎಂದು ಪೊನ್ನಾಚಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಶಿವಬಸಪ್ಪ ತಿಳಿಸಿದರು.
ಸಮೀಪದ ಪೊನ್ನಾಚಿ ಗ್ರಾಮದಲ್ಲಿ ಐಸಿಐಸಿಐ ಫೌಂಡೇಷನ್ ವತಿಯಿಂದ ಉಚಿತ ಕಣ್ಣಿನ ತಪಷಣಾ ಶಿಬಿರ ಹಮ್ಮಿಕೊಂಡಿದ್ದ ಸಮಯದಲ್ಲಿ ಮಾತನಾಡಿದ ಅವರು ಇಂತಹ ಒಳ್ಳೆಯ ಕಾರ್ಯಕ್ಕೆ ಶ್ರಮಿಸಿದ ಶಾಲಾ ಶಿಕ್ಷಕರಾದಿಯಾಗಿ ಎಲ್ಲಾ ಮುಖಂಡರು ಹಾಗೂ ಫೌಂಡೇಶನ್ ಅಭಿವೃದ್ಧಿ ಅಧಿಕಾರಿಗಳಾದ ಶ್ರೀ ಮತಿ ಸುಷ್ಮಾ ಆರಾದ್ಯ ಸೇರಿದಂತೆ ಎಲ್ಲಾರಿಗೂ ಧನ್ಯವಾದ ತಿಳಿಸಿದರು ಇದೇ ಸಂದರ್ಭದಲ್ಲಿ ಮುಖಂಡರಾದ ಶಿವಣ್ಣ ಹಾಗೂ ಇನ್ನಿತರರು ಹಾಜರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ