ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೌಟುಂಬಿಕ ಸಾಮರಸ್ಯ ಅರಿವು ಕಾರ್ಯಕ್ರಮ

ಬಳ್ಳಾರಿ / ಕಂಪ್ಲಿ : ತಾಲೂಕಿನ ರಾಮಸಾಗರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗಂಗೋತ್ರಿ ಜ್ಞಾನ ವಿಕಾಸ ಕೇಂದ್ರದಲ್ಲಿ ಜ್ವಲಂತ ಸಮಸ್ಯೆಗಳು ಮತ್ತು ಕೌಟುಂಬಿಕ ಸಾಮರಸ್ಯ ಕುರಿತು ಅರಿವು ಕಾರ್ಯಕ್ರಮ ಜರಗಿತು.

ಸಮನ್ವಯ ಅಧಿಕಾರಿ ರೇಖಾ ಮಾತನಾಡಿ ಶಿಸ್ತು ಸಮಯ ಪಾದನೆ, ವರದ ಮತ್ತು ತಿಂಗಳ ಸಭೆಯನ್ನು ಸರಿಯಾಗಿ ನಡೆಸಬೇಕು ಅಲ್ಲದೆ ಪುಸ್ತಕವನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು ಎಂದರು.

ಸಂಪನ್ಮೂಲ ವ್ಯಕ್ತಿ ಶಿಕ್ಷಕ ಎಸ್. ರಾಮಪ್ಪ ಮಾತನಾಡಿ ಬಾಲ್ಯ ವಿವಾಹ, ಬಾಲಕಾರ್ಮಿಕತೆ, ವರದಕ್ಷಿಣೆ, ನಿರುದ್ಯೋಗ ದಂತಹ ಹಲವಾರು ಸಮಸ್ಯೆಗಳು ನಮ್ಮನ್ನು ಕಾಡುತ್ತಿದ್ದು ಅವುಗಳ ಬಗ್ಗೆ ಅರಿವನ್ನು ಹೊಂದಿ ಸರಿಯಾದ ಮಾರ್ಗದಲ್ಲಿ ಸಾಗಬೇಕು ಅಲ್ಲದೆ ಸದಸ್ಯರೆಲ್ಲರೂ ಕೂಡಿಕೊಂಡು ಪ್ರೀತಿ ವಾತ್ಸಲ್ಯದಿಂದ ಬದುಕನ್ನು ಕಟ್ಟಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಗಾಯಿತ್ರಿ ಸೇವಾ ಪ್ರತಿನಿಧಿ ಮಹಿಳಾ ಸಂಘದ ಸದಸ್ಯರು ಸೇರಿದಂತೆ ಇತರರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!