
ಬೆಳಗಾವಿ: ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ( ಡಿಸಿಸಿ) ಇದರ ಚುನಾವಣಾ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅಥಣಿಯ ಜನಪ್ರಿಯ ಮಾಜಿ ಶಾಸಕರಾದ ಶ್ರೀ ಮಹೇಶ ಈರನಗೌಡ ಕುಮಠಳ್ಳಿ ನಾಮಪತ್ರ ಸಲ್ಲಿಸಿದರು.
ಸೂಕ್ತವಾದ ವ್ಯಕ್ತಿಯನ್ನು ಕಣಕ್ಕೆ ಇಳಿಸುತ್ತೇವೆ ಎಂದು ಮಾಜಿ ಸಚಿವರು ಹಾಗೂ ಗೋಕಾಕ ಜನಪ್ರಿಯ ಶಾಸಕರಾದ ರಮೇಶ್ ಜಾರಕಿಹೊಳಿ ಅವರು ಹೇಳಿದ್ದರು ಅದರಂತೆಯೇ ರಮೇಶ್ ಜಾರಕಿಹೊಳಿ ಅವರ ಆಪ್ತರಾದ ಮಹೇಶ್ ಕುಮಟ್ಟಳ್ಳಿ ಅವರನ್ನು ಅಖಾಡಕ್ಕೆ ಇಳಿಸಿ ನಾಮಪತ್ರ ಕೂಡ ಸಲ್ಲಿಸಲಾಯಿತು.
ವರದಿ. ವಿಠ್ಠಲ ಖೋಕಾಟೆ



















