ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕುಟುಂಬ ಸಮೇತ ಕಾಂತಾರ ಚಾಪ್ಟರ್ ೧ ವೀಕ್ಷಿಸಿದ ಶಾಸಕ ಬಸವರಾಜ ಮತ್ತಿಮಡು

ಕಲಬುರಗಿ:ವಿಭಿನ್ನ ಕಥಾ ಹಂದರದೊಂದಿಗೆ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಕರ್ಷಕವಾದ ದೇವರು, ದೈವ ಆಧಾರಿತ ಅದ್ಬುತವಾದ ಚಿತ್ರ ‘ಕಾಂತಾರ ಒಂದು ದಂತಕಥೆ’ ಚಿತ್ರವನ್ನು ಕಲಬುರಗಿಯ ಐನಾಕ್ಸ್ ಚಿತ್ರಮಂದಿರದಲ್ಲಿ ಗ್ರಾಮೀಣ ಶಾಸಕರಾದ ಬಸವರಾಜ ಮತ್ತಿಮಡು ಅವರು ಕುಟುಂಬ ಸಮೇತ ಚಿತ್ರವನ್ನು ವೀಕ್ಷಿಸಿದರು. ಕನ್ನಡ ನೆಲದ ನಟ, ನಿರ್ದೇಶಕ ಶ್ರೀ ರಿಷಬ್ ಶೆಟ್ಟಿ ಅವರು ಭಾರತದ ಸಂಸ್ಕೃತಿ, ಸಂಪ್ರದಾಯ, ಆಚಾರ, ನಂಬಿಕೆಗಳನ್ನು ನೈಜವಾಗಿ ಬಿಂಬಿಸಿ, ಅದರ ಅಂತ:ಶಕ್ತಿಯನ್ನು ಜಗತ್ತಿಗೆ ಪರಿಚಯಿಸಿದ ಪರಿ ಕನ್ನಡ ಮಾತ್ರವಲ್ಲ ಇಡೀ ಭಾರತದ ಚಿತ್ರರಂಗದಲ್ಲೇ ಹೊಸ ಮೈಲಿಗಲ್ಲು ಸೃಷ್ಟಿಸಿದೆ. ಅದ್ಭುತವಾದ ಸಿನೆಮಾ ನಿರ್ಮಿಸಿದ ಹೊಂಬಾಳೆ ಸಂಸ್ಥೆಯ ನಿರ್ಮಾಪಕ ವಿಜಯ ಕಿರಂಗದೂರ, ವಿಭಿನ್ನ ನೆಲ ಮೂಲದ ವಿಷಯವನ್ನು ವಿಶ್ವದ ಎದುರು ಅದ್ಭುತವಾಗಿ ಕಟ್ಟಿಕೊಟ್ಟ ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ ಶಾಸಕ ಬಸವರಾಜ ಮತ್ತಿಮಡು ಅವರು ಅಭಿನಂದನೆಗಳನ್ನು ಸಲ್ಲಿಸಿದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!