ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬೆಳೆ ಸಮೀಕ್ಷೆ ಮಾಡಿ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದ ಶಾಸಕರು

ಬೀದರ್ ಜಿಲ್ಲೆ ಔರಾದ್ ತಾಲೂಕಿನ ಕೌಠಾ ಬಿ ಗ್ರಾಮದಲ್ಲಿ ರೈತರ ಬೆಳೆ ಹಾನಿಯನ್ನು ಬೀದರ್ ಶಾಸಕರು, ಬಸವಕಲ್ಯಾಣ ಶಾಸಕರು ಶರಣು ಸಲಗರ್, ಔರಾದ್ ಶಾಸಕರು ಪ್ರಭು ಚೌಹಾಣ್, ನವ ತಾಲೂಕ ಸಿದ್ದು ಪಾಟೀಲ್, ಬೀದರ್ ದಕ್ಷಿಣ ಶಾಸಕರು ಶೈಲೆಂದರ್ ಬೆಲ್ದಾಳೆ, ಹಾಗೂ ಈಶ್ವರ್ ಸಿಂಗ್ ಠಾಕೂರ್ ಬಾಬು ಮಲ್ಕಾಪುರ್
ಅವರುಗಳು ಕೌಠಾ ಬಿ ಗ್ರಾಮದಲ್ಲಿ ರೈತರ ಸಮ್ಮುಖದಲ್ಲಿ ನಷ್ಟವಾದ ಬೆಳೆಯನ್ನು ವೀಕ್ಷಣೆ ಮಾಡಿ ಮಾತನಾಡಿ ನೊಂದ ರೈತರು ಪ್ರಭು ತಂದೆ ಶಂಕ್ರಪ್ಪ ಬಿರಾದಾರ್, ವಿಜಯಕುಮಾರ್ ಬೆಳ್ಳೂರೆ, ಗುಂಡಪ್ಪ ಬಿರಾದರ್, ಬಸವರಾಜ್ ಸೇರಿದಂತೆ ಗ್ರಾಮದ ಎಲ್ಲಾ ರೈತರ ಸಮ್ಮುಖದಲ್ಲಿ ನಷ್ಟವಾದ ಬೆಳೆಗಳನ್ನು ಸಮೀಕ್ಷೆ ಮಾಡಿ ಕೂಡಲೇ ಸರ್ಕಾರದ ಗಮನಕ್ಕೆ ತಂದು ಪರಿಹಾರ ಕೊಡಿಸುತ್ತೇವೆ ಎಂದು ಶಾಸಕರು ಭರವಸೆ ನೀಡಿದರು.

ವರದಿ ಸಂಗಮೇಶ್ವರ ಚಿದ್ರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!