ಈ ಬಾರಿಯ ಐತಿಹಾಸಿಕ ಕಿತ್ತೂರು ಉತ್ಸವದಲ್ಲಿ ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆ ತಂಡದಿಂದ ನೃತ್ಯ ರೂಪಕ ಪ್ರದರ್ಶನಕ್ಕೆ ಆಯ್ಕೆಯಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ಮುಖ್ಯ ವೇದಿಕೆಯ ಕೋಟೆ ಆವರಣದಲ್ಲಿ 3:30 ರಿಂದ 3 45 ರವರೆಗೆ ಮಹೇಶ್ ಬಾಬು ಸುರ್ವೆ ನೇತೃತ್ವದ ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆ ತಂಡದಿಂದ ನೃತ್ಯ ರೂಪಕವನ್ನು ಪ್ರದರ್ಶಿಸಲಿದ್ದಾರೆ.
ಮಹೇಶ್ ಬಾಬು ಸುರ್ವೆ ನೇತೃತ್ವ ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆ ಈಗಾಗಲೇ ಎರಡು ಬಾರಿ ಹಂಪಿ ಉತ್ಸವ ,ಎರಡು ಬಾರಿ ಕನಕಗಿರಿ ಉತ್ಸವ. 3 ಬಾರಿ ಆನೆಗುಂದಿ ಉತ್ಸವ,
2010 ರಿಂದಲೂ ನಿರಂತರವಾಗಿ ಅಖಿಲ ಭಾರತ ಸಾಹಿತ್ಯದಲ್ಲಿ ನೃತ್ಯ ಪ್ರದರ್ಶನ, ಕಿತ್ತೂರು ಉತ್ಸವ
ಇಟಗಿ ಉತ್ಸವ,
ಗೋವಾ ಕನ್ನಡಿಗರ ಸಮ್ಮೇಳನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವ,
ಇಲಾಖೆಯ ವನಕೆ ಓಬವ್ವನ ಜಯಂತಿ,
ಕೊಪ್ಪಳ ಜಿಲ್ಲಾ ಉತ್ಸವ,
ಮಂತ್ರಾಲಯದಲ್ಲಿ ಕನ್ನಡಿಗರ ಸಮ್ಮೇಳನ,
ಕಲ್ಯಾಣ ಕರ್ನಾಟಕ ಉತ್ಸವ,
ಕಾಶಿ ಕನ್ನಡ ಸಮ್ಮೇಳನ
ಅಲ್ಲದೆ 2005
ಮೈಸೂರು ದಸರಾ ಮಹೋತ್ಸವ.
ಇನ್ನೂ ಮುಂತಾದ ವೇದಿಕೆಗಳಲ್ಲಿ ನೃತ್ಯ ಪ್ರದರ್ಶನವನ್ನು ಕಳೆದ ಎರಡು ದೇಶಗಳಿಂದಲೂ ಮಾಡುತ್ತಾ ಬಂದಿದೆ ಎಂದು ಪ್ರಕಟಣೆಯಲ್ಲಿ
ಮಹೇಶ್ ಬಾಬು ಸುರ್ವೆ ತಿಳಿಸಿದ್ದಾರೆ.
- ಕರುನಾಡ ಕಂದ ಪತ್ರಿಕೆ



















