ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಖಾಸಗಿ ಸಂಘ ಸಂಸ್ಥೆಗಳಲ್ಲಿ ಭಾಗಿಯಾದ ಸರಕಾರಿ ಶಾಲಾ ಶಿಕ್ಷಕರ ಮೇಲೆ ಕ್ರಮ ಕೈಗೊಳ್ಳಲು ಒತ್ತಾಯ

ಖಾಸಗಿ ಸಂಘ ಸಂಸ್ಥೆಗಳಲ್ಲಿ ಭಾಗಿಯಾದ ಸರಕಾರಿ ಶಾಲಾ ಶಿಕ್ಷಕರ ಮೇಲೆ ಕ್ರಮ ಕೈಗೊಳ್ಳಬೇಕೆಂದು ನಗರಸಭೆ ಮಾಜಿ ಸದಸ್ಯರಾದ ಸುರೇಶ ಸ್ವಾಮಿ ಹಾಗೂ ಭೀಮ್ ಆರ್ಮಿ ತಾಲೂಕು ಅಧ್ಯಕ್ಷ ಚೇತನ ಕಾಡೆ ಒತ್ತಾಯಿಸಿದ್ದಾರೆ.

ಬೀದರ್/ಬಸವಕಲ್ಯಾಣ: ತಾಲೂಕಿನ ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಸೇವೆ ಸಲ್ಲಿಸುತ್ತಿರುವ ಕೆಲ ಸರಕಾರಿ ಶಾಲಾ ಶಿಕ್ಷಕರು ಖಾಸಗಿ ಸಂಘ ಸಂಸ್ಥೆಗಳಲ್ಲಿ ಭಾಗಿಯಾಗಿರುವುದರಿಂದ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳಬೆಕೆಂದು ಒತ್ತಾಯಿಸಿದ್ದಾರೆ. ಉದಾಹರಣೆಗೆ ಇತ್ತಿಚೆಗೆ ನಡೆದ ಆರ್‌. ಎಸ್.‌ ಎಸ್.‌ ಪಥಸಂಚಲನದಲ್ಲಿ ಭಾಗಿಯಾಗಿ ಬೇಜವಾಬ್ದಾರಿತನ ತೋರಿದ್ದಾರೆ. ಸರಕಾರಿ ಸಂಬಳ ಪಡೆದು ಯಾವುದೇ ಖಾಸಗಿ ಸಂಘ ಸಂಸ್ಥೆಗಳಲ್ಲಿ ಭಾಗಿಯಾಗಬಾರದೆಂದು ನಿಯಮವಿದ್ದರೂ ಬಸವಕಲ್ಯಾಣದಲ್ಲಿ ಕೆಲ ಸರಕಾರಿ ಶಾಲಾ ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ನಗರದ ನಗರಸಭೆ ಮಾಜಿ ಸದಸ್ಯರಾದ ಸುರೇಶ ಸ್ವಾಮಿ, ಮುಖಂಡರಾದ ಧನರಾಜ ರಾಜೋಳೆ, ಹಾಗೂ ಭೀಮ ಆರ್ಮಿ ತಾಲೂಕು ಅಧ್ಯಕ್ಷ ಚೇತನ ಕಾಡೆ ಇಂದು ಬಸವಕಲ್ಯಾಣ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಪತ್ರದ ಮುಖಾಂತರ ಒತ್ತಾಯಿಸಿದ್ದಾರೆ.

ವರದಿ : ಶ್ರೀನಿವಾಸ ಬಿರಾದಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!