ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ದೇಶದ ಚೌಕಿದಾರ್ ವಿರುದ್ಧ ವಿಶ್ವನಾಥ್ ಮಾಲಿ ಪಾಟೀಲ್ ಆಕ್ರೋಶ

ಗಂಗಾವತಿ: ತಾಲೂಕಿನ ಕಾಂಗ್ರೆಸ್ ಮುಖಂಡರಾದ ವಿಶ್ವನಾಥ್ ಮಾಲಿ ಪಾಟೀಲ್ ರವರು ಸುದ್ದಿಗಾರರೊಂದಿಗೆ ಮಾತನಾಡಿ “ನನ್ನ ದೇಶ ನನ್ನ ಜನ “ಎಂದು ಹೇಳುವ ಈ ದೇಶದ ಚೌಕಿದಾರ್ ಅಂತ ಕರೆಸಿಕೊಳ್ಳುವ ಮಾನ್ಯ ಪ್ರಧಾನ ಮಂತ್ರಿಗಳು ಅವರ ನಂಬಿಕೆಯ ಉದ್ಯಮಿ ಅದಾನಿಯವರ ಸಂಸ್ಥೆಗಳ ಮೇಲೆ ಬಂದಿರುವ ಹಣಕಾಸು ಹಗರಣದ ಬಗ್ಗೆ ಯಾಕೆ ತುಟಿ ಬಿಚ್ಚುತ್ತಿಲ? ದೇಶದ ಜನ ನಂಬಿ ಭಾರತೀಯ ಜೀವ ವಿಮಾ ನಿಗಮದಲ್ಲಿ ಹಾಗೂ ದೇಶದ ಬ್ಯಾಂಕ್ ಅಲ್ಲಿ ಹೂಡಿರುವ ಹಣ ಮುಳುಗಿ ಹೋಗ್ತಿದ್ರು ಯಾಕೆ ತನಿಖೆ ಮಾಡ್ತಿಲ್ಲ? ಈಗಾಗಲೇ ವಿಜಯ್ ಮಲ್ಯ ದೇಶ ಬಿಟ್ಟು ಹೋಗಿದ್ದಾರೆ.. ಅದಾನಿ ಅವರು ಹೋಗ್ಲಿ ಅಂತ ಸುಮ್ನೆ ಇದ್ದಾರೆ ಅಂತ ಅನ್ನಿಸ್ತಿದೆ…ಅದಾನಿ ಅವರೆ ಮುಳುಗಿ ಹೋಗುತ್ತಿದ್ದಾರೆ ಅವರಿಗೆ ದೇಶದ ವಿಮಾನ ನಿಲ್ದಾಣ ಬಂದರುಗಳನ್ನು ಖಾಸಗೀಕರಣ ನೆಪದಲ್ಲಿ ನೀಡಿದ್ದಾರೆ.
ಇಂಥವರಿಂದ ಹೇಗೆ ಅಭಿವೃದ್ದಿ ಸಾಧ್ಯ ಎಂದು ಜನ ಪ್ರಶ್ನಿಸುವ ಕಾಲ ಬಂದಿದೆ,ಈ ಕುರುತು ನಮ್ಮ ನಾಯಕರೊಂದಿಗೆ ಚರ್ಚಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಕೆಪಿಸಿಸಿ ಕಾರ್ಯಧ್ಯಕ್ಷರಾದ ಸತೀಶ್ ಜಾರಕಿಹೊಳಿ,ಈಶ್ವರ್ ಖಂಡ್ರೆ ಹಾಗೂ ಕೊಪ್ಪಳ ಜಿಲ್ಲಾ ಅಧ್ಯಕ್ಷರಾದ ಮಾಜಿ ಸಚಿವರು ಶಿವರಾಜ ತಂಗಡಿಗಿಯವರ ನೇತೃತ್ವದಲ್ಲಿ ಶಾಸಕರು, ಮಾಜಿ ಶಾಸಕರೊಂದಿಗೆ ಜಿಲ್ಲೆಯಲ್ಲಿ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ವಿಶ್ವನಾಥ್ ಮಾಲಿಪಾಟೀಲ್ ಪತ್ರಿಕೆಯ ಪ್ರಕಟಣೆಗೆ ತಿಳಿಸಿದ್ದಾರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ