ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹನೂರು ತಾಲೂಕಿನ ಗ್ರಾಮಗಳಲ್ಲಿ ವಿಜಯ ಸಂಕಲ್ಪ ಅಭಿಯಾನದ ವತಿಯಿಂದ ಗೋಡೆ ಬರಹ ಕಾರ್ಯಕ್ರಮ

ಹನೂರು :ತಾಲೂಕಿಗೆ ವಲಸೆ ಬಂದಂಥ ಬಿಜೆಪಿ ಟಿಕೆಟ್ ಆಕಾಂಕ್ಷಿ ಅವರಿಗಿಂತ ಒಂದು ಕೈ ಮೇಲೆ ಹೆಚ್ಚು ಪ್ರಚಾರ ಮಾಡುತ್ತಿರುವ ಡಾ.ದತ್ತೇಶ್ ಕುಮಾರ್ .
ಹನೂರು ತಾಲೂಕಿನ ಮಲೆ ಮಹದೇಶ್ವರ ಮಂಡಲದ ಕೌದಳ್ಳಿ ಮಹಾ ಶಕ್ತಿಕೇಂದ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲೇಮಾಳ, ಚಿಗತಾಪುರ, ಗೂಳ್ಯ , ಕುರಟಿ ಹೊಸೂರು, ದಂಟಳ್ಳಿ, ಭದ್ರಯ್ಯನ ಹಳ್ಳಿ, ಚೆನ್ನೂರು , ಕೆಂಪಯ್ಯನಟ್ಟಿ, ಶೆಟ್ಟಳ್ಳಿ ಮುಂತಾದ ಗ್ರಾಮಗಳಲ್ಲಿ ವಿಜಯ ಸಂಕಲ್ಪ ಅಭಿಯಾನದ ವತಿಯಿಂದ ಗೋಡೆ ಬರಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಈ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಡಾ. ಎಸ್. ದತ್ತೇಶ್ ಕುಮಾರ್ , ಮಂಡಲ ಅಧ್ಯಕ್ಷರಾದ ವೀರಭದ್ರ, ಮಂಡಲ ಪ್ರಧಾನ ಕಾರ್ಯದರ್ಶಿಯಾದ ಮಂಜು ಮುಖಂಡರುಗಳಾದ ರಂಗಸ್ವಾಮಿ, ಶಿವಣ್ಣ,ದಾಸಪ್ಪ ಮುನಿಸಿದ್ದು ,ರವಿ, ನಟರಾಜು, ನಾಗರಾಜು, ಲಕ್ಷ್ಮಣ್ ಮುಂತಾದ ಮುಖಂಡರುಗಳು ಹಾಗೂ ಬೂತ ಅಧ್ಯಕ್ಷರುಗಳು ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವರದಿ :ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ