ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಮರ್ಪಕವಾಗಿ ಬಸ್ಸು ಬಿಡುವಂತೆ ವಿದ್ಯಾರ್ಥಿಗಳ ಪ್ರತಿಭಟನೆ

ಹನೂರು :ಸಮಯಕ್ಕೆ ಸರಿಯಾಗಿ ಬಸ್ಸುಗಳನ್ನು ಒದಗಿಸುವಲ್ಲಿ ಘಟಕ ವ್ಯವಸ್ಥಾಪಕರು ವಿಪಲರಾಗಿದ್ದಾರೆ ಎಂದು ಕಾಲೇಜು ವಿದ್ಯಾರ್ಥಿಗಳು ಕೆಲ ಕಾಲ ಪ್ರತಿಭಟನೆ ನಡೆಸಿದರು.
ಹನೂರು ಪಟ್ಟಣದ ಬಸ್ನಿಲ್ದಾಣದಲ್ಲಿ ಕಾಲೇಜು ಶಿಕ್ಷಣಕ್ಕೆ ಹೊರಡಬೇಕಿದ್ದ ವಿದ್ಯಾರ್ಥಿಗಳು ಎಲ್ಲಾರು ಕೆಲ ಕಾಲ ಪ್ರತಿಭಟನೆ ಮಾಡಿದರು ನಂತರ ಘಟಕ ವ್ಯವಸ್ಥಾಪಕರ ಮಾರ್ಗದರ್ಶನದಲ್ಲಿ,ಹಾಗೂ ಪೋಲಿಸರ ಮತ್ತು ಸ್ಥಳಿಯರ ಮನವೊಲಿಸಿ ಬಸ್ಸುಗಳನ್ನು ಮಾರ್ಗಗಳಿಗೆ ಕಳುಹಿಸಿಕೊಡಲಾಯಿತು ಎಂದು ಸ್ಥಳಿಯರು ತಿಳಿಸಿದರು ಇದೇ ಸಂದರ್ಭದಲ್ಲಿ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಹಾಜರಿದ್ದರು
ವರದಿ: ಉಸ್ಮಾನ್ ಖಾನ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ