ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕನಕಪುರ ಗ್ರಾಮದಲ್ಲಿ ಚುನಾವಣಾ ಪೂರ್ವ ಪಕ್ಷ ಸಂಘಟನೆ ಸಭೆ

ಪಾವಗಡ ತಾಲ್ಲೂಕಿನ ವಿರುಪಸಮುದ್ರ ಗ್ರಾಮ ಪಂಚಾಯಿತಿಯ ಕನಕಪುರ ಗ್ರಾಮದಲ್ಲಿ ಚುನಾವಣಾ ಪೂರ್ವ ಪಕ್ಷ ಸಂಘಟನೆ ಸಭೆ ನಡೆಸಿದ ಕ್ಷಣ, ಹಾಗೂ ಈ ಸಂದರ್ಭದಲ್ಲಿ ನಮ್ಮ ಜನಪ್ರಿಯ ಮಾಜಿ ಶಾಸಕರಾದ ಕೆ.ಎಂ.ತಿಮ್ಮರಾಯಪ್ಪ ರವರ ಸಮ್ಮುಖದಲ್ಲಿ ಕನಕಪುರ ಗ್ರಾಮದ 30ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರುಗಳು ಕಾಂಗ್ರೆಸ್ ಪಕ್ಷ ತೊರೆದು ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಯಾದರು ಹಾಗೂ ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಉಪಾಧ್ಯಕ್ಷರಾದ ತಿಮ್ಮಾರೆಡ್ಡಿರವರು, ಜಿಲ್ಲಾಧ್ಯಕ್ಷರಾದ ಆರ್.ಸಿ.ಅಂಜಿನಪ್ಪರವರು, ತಾಲ್ಲೂಕು ಅಧ್ಯಕ್ಷರಾದ ಬಲರಾಮರೆಡ್ಡಿರವರು, ಕಾರ್ಯಾಧ್ಯಕ್ಷರಾದ ಎನ್.ಎ. ಈರಣ್ಣರವರು, ಸ್ಥಳೀಯ ಜೆಡಿಎಸ್ ಕಾರ್ಯಕರ್ತರುಗಳು ಹಾಗೂ ಮುಖಂಡರುಗಳು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ