ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಎಕ್ಸ್ ಪ್ರೆಸ್ ರೈಲುಗಳ ನಿಲುಗಡೆಗೆ ಕೇಂದ್ರ ಸಚಿವ ವಿ ಸೋಮಣ್ಣರವರಿಗೆ ನವದೆಹಲಿಯಲ್ಲಿ ಬಿ ಡಿ ಪಾಟೀಲರವರಿಂದ ಮನವಿ

ವಿಜಯಪುರ : ಇಂಡಿ ಮತಕ್ಷೇತ್ರ ಜೆಡಿಎಸ್ ಮುಖಂಡರಾದ ಬಿ ಡಿ ಪಾಟೀಲರು ನವದೆಹಲಿಯ ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವರಾದ ವ್ಹಿ ಸೋಮಣ್ಣ ನವರಿಗೆ ಮನವಿ ಸಲ್ಲಿಸಿ ಇಂಡಿ ತಾಲೂಕು ಅತ್ಯಂತ ಹಿಂದುಳಿದ ಗಡಿಪ್ರದೇಶಗಳಿಂದ ಕೊಡಿದೆ. ವಿಶೇಷವಾಗಿ ಲಿಂಬೆ, ದಾಳಿಂಬೆ ಹಾಗೂ ದ್ರಾಕ್ಷಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುವ ಪ್ರದೇಶವಾಗಿದೆ ಹಾಗೂ ಸುಮಾರು 3 ಸಕ್ಕರೆ ಕಾರ್ಖಾನೆಗಳು ಈ ಪ್ರದೇಶದಲ್ಲಿ ಇದ್ದು ನಮ್ಮ ಭಾಗದ ರೈತರಿಗೆ ರೈಲುಗಳ ಅವಶ್ಯಕತೆ ಇದ್ದು ಹಲವಾರು ರೈಲು ಇಂಡಿ ನಿಲ್ದಾಣದ ಮೇಲೆ ಹಾದು ಹೋಗುವವು ಆದರೆ ನಿಲುಗಡೆಗೆ ವ್ಯವಸ್ಥೆ ಇರದ ಕಾರಣ ನಮ್ಮ ರೈತರಿಗೆ ಹಾಗೂ ಪ್ರಯಾಣಿಕರಿಗೆ ತೊಂದರೆ ಇದ್ದು, ಹಾಗೂ ಬಸವ ಎಕ್ಸ್‌ಪ್ರೆಸ್ ಮತ್ತು ಗೋಲಗುಮ್ಮಟ ಎಕ್ಸ್ ಪ್ರೆಸ್ ಇಂಡಿ ಇಂದ ಬೆಂಗಳೂರಿಗೆ ಹೋಗಲು 14 ರಿಂದ 15 ಗಂಟೆ ತೆಗೆದುಕೊಳ್ಳುವುದು ಆದ್ದರಿಂದ ಎರಡು ರೈಲುಗಳ ವೇಗವನ್ನು ಹೆಚ್ಚಿಸಬೇಕು ಎಂದು ನವದೆಹಲಿಯ ಕೇಂದ್ರ ಸಚಿವರ ಕಚೇರಿಯಲ್ಲಿ ನಿಯೋಗದ ಮುಖಾಂತರ ಮನವಿ ಸಲ್ಲಿಸಿದರು.

ವರದಿ ಆನಂದ ಹರಿಜನ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!