ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕರುನಾಡ ಕಂದ ವರದಿಯ ಫಲ ಶ್ರುತಿ: ಕೊನೆಗೂ ಎಚ್ಚೆತ್ತುಕೊಂಡ ಗ್ರಾಮ ಪಂಚಾಯತಿ

ಹನೂರು : ತಾಲೂಕಿನ ಸುಳೇರಿಪಾಳ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಂಚಳ್ಳಿ ಗ್ರಾಮದ ಮಾರಮ್ಮನ ದೇವಸ್ಥಾನದ ಬಳಿ ನೀರಿನ ಪೈಪ್ ಹೊಡೆದು ಪೋಲಾಗುತ್ತಿತ್ತು, ಇದನ್ನ ಮನಗಂಡು ಕರುನಾಡ ಕಂದ ಪೆಬ್ರವರಿ 4ರಂದು ” ನೀರಿನ ಪೈಪ್ ಒಡೆದು ಪೋಲಾಗುತ್ತಿದ್ದರೂ ಕಣ್ಣು ಮುಚ್ಚಿ ಕುಳಿತಿರುವ ಗ್ರಾಮ ಪಂಚಾಯಿತಿ ” ಎಂಬ ವರದಿಯನ್ನು ಕರುನಾಡ ಕಂದ ಸುದ್ದಿ ಜಾಲತಾಣದಲ್ಲಿ ಬಿತ್ತರಿಸಲಾಗಿತ್ತು, ವರದಿಯ ಪರಿಣಾಮ ಇಂದು ಎಚ್ಚತ್ತುಕೊಂಡ ಗ್ರಾಮ ಪಂಚಾಯಿತಿ ನೀರಿನ ಪೈಪ್ ದುರಸ್ಥಿ ಮಾಡುವ ಮೂಲಕ ಜನರ ಮೆಚ್ಚುಗೆಗೆ ಪಾತ್ರರಾದರು
ಇದನ್ನ ಕಂಡು ಗ್ರಾಮಸ್ಥರು ಕರುನಾಡ ಕಂದ ವರದಿಗೆ ಧನ್ಯವಾದ ತಿಳಿಸಿದರು.
ವರದಿ: ಉಸ್ಮಾನ್ ಖಾನ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ