ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಾನಿಪ ಧ್ವನಿ ತಾಲೂಕಾ ಘಟಕದ ಪದಾಧಿಕಾರಿಗಳ ಆಯ್ಕೆ

ಇಂಡಿ : ಇವತ್ತು ಅತೀ ಹೆಚ್ಚಾಗಿ ಪತ್ರಕರ್ತರ ಹೆಸರಲ್ಲಿ ಅನೇಕ ಬೇಡವಾದ ಕೆಲಸಗಳು ನಡೆಯುತ್ತಿವೆ. ಪತ್ರಕರ್ತರು
ಸಾಮಾಜಿಕ ಜವಾಬ್ದಾರಿ ಅರಿತು ಸಾಮಾಜಿಕವಾಗಿ‌ ಬಳಲಿದ ವ್ಯಕ್ತಿಗಳಿಗೆ ದ್ವನಿಯಾಗಿ ನಿಲ್ಲಬೇಕೇ ಹೊರತು ಕೆಟ್ಟ ಕಾರ್ಯಗಳಿಗೆ ಮನಸ್ಸು ಸೋಲಬಾರದು ಎಂದು ಇಂಡಿ ತಾಲೂಕಾ ಕಾನಿಪ‌‌ ಧ್ಚನಿ ಸಂಘದ ಅಧ್ಯಕ್ಷರಾದ ಪವನ ನಾ ಕೊಡಹೊನ್ನ ಅವರು

ಇಂಡಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಪದಾಧಿಕಾರಿಗಳ ಆಯ್ಕೆ ಮಾಡಿ ಮಾತನಾಡಿದರು.

ತಾಲೂಕಾ ಗೌರವಧ್ಯಕ್ಷರಾಗಿ ಅಶೋಕ ರಂ ನಾಯ್ಕೋಡಿ, ಉಪಾಧ್ಯಕ್ಷರಾಗಿ ಸಾಯಬಣ್ಣ ಬ ಹಳ್ಳಿ, ಕಾರ್ಯದರ್ಶಿಯಾಗಿ ಮಹಮ್ಮದನಾಶಿರ ಬ ಇನಾಮದಾರ, ಸಂಘಟನಾ ಕಾರ್ಯದರ್ಶಿಯಾಗಿ ಸಂತೋಷ ಪ ಹೊಸಮನಿ ಹಾಗೂ ಖಜಾಂಚಿಯನ್ನಾಗಿ ಎಸ ಎಮ ಬಿರಾದಾರ ಅವರನ್ನು ಇಂಡಿ ತಾಲೂಕಾ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಇಂಡಿ ತಾಲೂಕಾ ಅಧ್ಯಕ್ಷರಾದ ಪವನ ಕೊಡಹೊನ್ನ ಅವರು ಆಯ್ಕೆ ಮಾಡಿದರು.

ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಶಿವರಾಜಕುಮಾರ ಶ್ರೀ ವಾಲಿಕಾರ,ಸುರೇಶ ಕು ಕಾಂಬಳೆ ಉಪಸ್ಥಿತರಿದ್ದರು.

ವರದಿ. ಅರವಿಂದ್ ಕಾಂಬಳೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ