ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕನ್ನಿಕಾ ವಿದ್ಯಾಪೀಠ ವತಿಯಿಂದ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ

ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಪ್ರಪ್ರಥಮ ಬಾರಿಗೆ ಶ್ರೀ ವೆಂಕಟೇಶ ಮೂರ್ತಿ ಅವರ ಸಾರಥ್ಯದಲ್ಲಿ ಶ್ರೀವಾರಿ ಫೌಂಡೇಶನ್ ಮತ್ತು ಬೆಂಗಳೂರು ಆಗಮಿಕರ ವೃಂದ ತಿರುಪತಿ ಇವರ ಸಂಯೋಗದೊಂದಿಗೆ ವಿಜೃಂಭಣೆಯಿಂದ ಜರುಗಿದ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮವನ್ನು ಕೊರಟಗೆರೆಯ ಎಂ ಜಿ ಪ್ಯಾಲೆಸ್ ನಲ್ಲಿ ಕನ್ನಿಕಾ ವಿದ್ಯಾಪೀಠ ಹಾಗೂ ಆರ್ಯವೈಶ್ಯ ಮಂಡಳಿಯ ಎಲ್ಲಾ ನಿರ್ದೇಶಕರು ಆಯೋಜಿಸಿದ್ದರು. ಪದ್ಮಾವತಿ ದೇವಿಯ ವಿವಾಹ ಮಹೋತ್ಸವದ ವಿಧಿ-ವಿಧಾನಗಳನ್ನು ಭಕ್ತಿಪೂರ್ವಕವಾಗಿ ಪೂಜೆ, ಸಂಕೀರ್ತನೆ, ಹೋಮ, ಮಂಗಳ ವಾದ್ಯಗಳೊಂದಿಗೆ ವೈಭವಯುತವಾಗಿ ಆಚರಿಸುವ ಧಾರ್ಮಿಕ ಕಾರ್ಯಕ್ರಮ ಶ್ರೀನಿವಾಸ ಕಲ್ಯಾಣೋತ್ಸವವನ್ನು ಕಣ್ತುಂಬಿಕೊಂಡ ಭಕ್ತರು ಗೋವಿಂದ… ಗೋವಿಂದ… ಎನ್ನುವ ಘೋಷಣೆ ಕೂಗಿ ದೇವರನ್ನು ಭಕ್ತಿಯಿಂದ ಆರಾಧಿಸಿದರು. ಭಕ್ತರಿಗೆ ಅಪೂರ್ವ ಆಧ್ಯಾತ್ಮಿಕ ಅನುಭವ ನೀಡುವ ಉದ್ದೇಶದಿಂದ ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ಆರ್ಯವ್ಯಶ್ಯ ಮಂಡಳಿಯ ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಹಾಗೂ ಅಪಾರ ಭಕ್ತರು ಭಾಗವಹಿಸಿದ್ದರು.

ವರದಿ :ಪ್ರಸನ್ನಕುಮಾರ್. ಎಸ್ ,ಕೊರಟಗೆರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!