ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಡಾ.ಎಸ್.ದತ್ತೇಶ್ ಕುಮಾರ್ ಪ್ರಬಲ ಬಿಜೆಪಿ ಟಿಕೆಟ್ ಆಕಾಂಕ್ಷಿ ಹನೂರು ವಿಧಾನ ಸಭಾ ಕ್ಷೇತ್ರ ಇವರ ಸಮಾಜ ಸೇವೆಗೆ ಜನ ಮೆಚ್ಚುಗೆ

ಹನೂರು ವಿಧಾನಸಭಾ ಕ್ಷೇತ್ರದ ಬಂಡಳ್ಳಿ ಮತ್ತು ಹಲಗಾಪುರ ಗ್ರಾಮಗಳಲ್ಲಿ ಈ ದಿನ ಡಾ.ಎಸ್.ದತ್ತೇಶ್ ಕುಮಾರ್ ಸಾರಥ್ಯದ ಮಾನಸ ಫೌಂಡೇಶನ್(ರಿ.) ಸೇವಾ ರಥವು ಸಂಚರಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳಾದ ಸಂಧ್ಯಾ ಸುರಕ್ಷಾ ಯೋಜನೆ, ಇಂದಿರಾಗಾಂಧಿ ವೃದ್ಯಾಪ ವೇತನ,ವಿಧವಾ ವೇತನ,ಮನಸ್ವಿನಿ ಯೋಜನೆ,ಅಂಗವಿಕಲತೆಯ ಯೋಜನೆ ಇನ್ನೂ ಮುಂತಾದ ಯೋಜನೆಗಳ ಸೌಲಭ್ಯ ಪಡೆಯಲು ಸರ್ಕಾರದ ಸೇವಾ ಸಿಂಧು ಅಡಿಯಲ್ಲಿ ಪ್ರಚಾರ ಮಾಡಿ ಅರ್ಹ ಫಲಾನುಭವಿಗಳಿಂದ ಸಂಬಂಧಪಟ್ಟ ಇಲಾಖೆಗಳಿಗೆ ಪ್ರಸ್ತಾವನೆ ಸಲ್ಲಿಸುವ ಸಲುವಾಗಿ ಅಗತ್ಯ ದಾಖಲೆಗಳನ್ನು ಪಡೆದುಕೊಳ್ಳಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಮುಖಂಡರುಗಳಾದ ನಾಗರಾಜು, ನಾಗಯ್ಯ, ನಂಜುಂಡಸ್ವಾಮಿ, ಶ್ರೀನಿವಾಸಮೂರ್ತಿ, ಮಹದೇವಸ್ವಾಮಿ ಹಾಗೂ ಮಾನಸ ಫೌಂಡೇಶನ್ ಸಿಬ್ಬಂದಿ ಗಳು ಉಪಸ್ಥಿತರಿದ್ದರು

ವಿನಂತಿ:ಈ ಎಲ್ಲಾ ಸೇವೆಗಳನ್ನು ಮಾನಸ ಫೌಂಡೇಶನ್ ವತಿಯಿಂದ ಉಚಿತವಾಗಿ ಮಾಡಿಸಿ ಕೊಡಲಾಗುವುದು. ಇನ್ನೂ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ. ದೂರವಾಣಿ ಸಂಖ್ಯೆ 08224- 200199
9980112241
ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ