ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸುಧೀರ್ಘ ಸೇವೆ ಸಲ್ಲಿಸಿದ ಸೈನಿಕನಿಗೆ ಅದ್ದೂರಿ ಸ್ವಾಗತ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಮೈಲಾಪುರ ಗ್ರಾಮದ 24 ವರ್ಷ ಸೇನೆಯಲ್ಲಿ ಸುದೀರ್ಘ ಸೇವೆಸಲ್ಲಿಸಿ ಗ್ರಾಮಕ್ಕೆ ಮರಳಿದ ಭಾರತ ಮಾತೆಯ ಹೆಮ್ಮೆಯ ಪುತ್ರ ಸೈನಿಕರಾದ ವೀರೇಶ್ ಮೈಲಾಪುರ ರವರಿಗೆ ಕಾರಟಗಿ ನಗರದಲ್ಲಿ ಅದ್ದೂರಿಯಾಗಿ ಸ್ವಾಗತ ಮಾಡಿಕೊಳ್ಳುವ ಮೂಲಕ ಭಾ. ಜ. ಪಾ. ಕೊಪ್ಪಳ ಜಿಲ್ಲಾಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಸನ್ಮಾನ್ಯ ಶ್ರೀ ಬಸವರಾಜ ಧಡೇಸೂಗೂರವರು ಸುಪುತ್ರರು, ಯುವ ಮುಖಂಡರಾದ ಸುರೇಶ ಧಡೇಸೂಗೂರು ಭಾಗವಹಿಸಿ ಶುಭಾಶಯಗಳನ್ನು ಕೋರಿದರು.

ವರದಿ ಅಮರೇಶ ನಾಯಕ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!