ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹಾವೇರಿಯಲ್ಲಿ ” ಕರುನಾಡ ಕಂದ “.

ಹಾವೇರಿ : ದಿ. 05/02/2026 ರಂದು ಕರುನಾಡ ಕಂದ ಪತ್ರಿಕೆಯನ್ನು ಎಸ್ ಎಫ್ ಎನ್ ಗಾಜಿಗೌಡ್ರ ಅಧ್ಯಕ್ಷರು ಹಾವೇರಿ ನಗರ ಅಭಿವೃದ್ಧಿ ಪ್ರಾಧಿಕಾರ, ಸಂಜೀವ ಕುಮಾರ ನೀರಲಗಿ ಜಿಲ್ಲಾ ಅಧ್ಯಕ್ಷರು ಹಾವೇರಿ ಜಿಲ್ಲಾ ಕಾಂಗ್ರೆಸ್ ಸಮಿತಿರವರು ಬಿಡುಗಡೆ ಮಾಡಿದರು.
ಹಾವೇರಿ ನಗರ ಅಭಿವೃದ್ಧಿ ಪ್ರಾಧಿಕಾರ ಆಯುಕ್ತರು ಪೂಜಾರ್ ವೀರಮಲ್ಲಪ್ಪರವರು, ಮಲ್ಲೇಶ್ ಕರಿಗಾರ್ ಜಿಲ್ಲಾ ಅಧ್ಯಕ್ಷರು ಸರಕಾರಿ ನೌಕರರ ಸಂಘ, ಶಂಕರ ಮೆಹರವಾಡೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿಸಿಸಿ, ಹಾವೇರಿ ನಗರ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಬಸವರಾಜ ಮಾಳಗಿ, ಜಮೀರ್ ಜಿಗರಿ, ಮಹಾಲಿಂಗಯ್ಯ ಪಾಟೀಲ, ವೀಣಾ ಕರಬಸಣ್ಣ ಹಲಗಣ್ಣನವರ, ಕರಬಸಣ್ಣ ಹಲಗಣ್ಣನವರ್ ಮುಖಂಡರು , ಸ್ಥಳೀಯ ಪತ್ರಿಕಾ ಸಂಪಾದಕರು ಮತ್ತು ವರದಿಗಾರರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!