ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಿವಮೊಗ್ಗ ಕೋಟೆ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ

ಶಿವಮೊಗ್ಗ : ನಗರದ ಇತಿಹಾಸ ಪ್ರಸಿದ್ದ ಕೋಟೆ ಶ್ರೀ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವ -ಫೆಬ್ರವರಿ 24 ರಿಂದ 28 ರವರೆಗೆ ನಡೆಯಲಿದ್ದು , ಶುಕ್ರವಾರ ಸಂಜೆ ಗಾಂಧಿಬಜಾರ್‌ನ ತವರು ಮನೆಯಲ್ಲಿ ಚಪ್ಪರ ಪೂಜೆ ಶಾಸ್ತ್ರ ನಡೆಯಿತು.

ಮಾರಿಕಾಂಬ ಸೇವಾ ಸಮಿತಿಯ ಅಧ್ಯಕ್ಷ ಶ್ರೀ ಎಸ್.ಕೆ.ಮರಿಯಪ್ಪ , ಪ್ರಧಾನ ಕಾರ್ಯದರ್ಶಿ ಶ್ರೀ ಎನ್.ಮಂಜುನಾಥ್ ಇವರುಗಳು ಪೂಜೆ ಸಲ್ಲಿಸಿ ಚಪ್ಪರ ಶಾಸ್ತ್ರಕ್ಕೆ ಚಾಲನೆ ನೀಡಿದರು.

ಜಾತ್ರಾ ಮಹೋತ್ಸವದ ಮೊದಲ ದಿನ ದೇವಿಯನ್ನು ಗಾಂಧಿ ಬಜಾರ್ ತವರು ಮನೆಯಲ್ಲಿ ಪ್ರತಿಷ್ಠಾಪಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಚಪ್ಪರ ಶಾಸ್ತ್ರ ನಡೆಯಿತು.
ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳಾದ ಎನ್. ಉಮಾಪತಿ, ಎಂ.ಕೆ.ಸುರೇಶ್‌ಕುಮಾರ್, ಹೆಚ್.ವಿ. ತಿಮ್ಮಪ್ಪ, ಎಸ್. ಹನುಮಂತಪ್ಪ, ಡಿ.ಎಂ. ರಾಮಯ್ಯ, ಎಸ್.ಸಿ. ಲೋಕೇಶ್, ಸೀತಾರಾಮ್ ನಾಯಕ್, ಟಿ.ಎಸ್.ಚಂದ್ರಶೇಖರ್, ಎ.ಹೆಚ್. ಸುನೀಲ್, ಪೂಜಾ ಕನ್ವೀನಿಯರ್ ಸತ್ಯನಾರಾಯಣ್ , ವಿ. ರಾಜು, ಶ್ರೀಧರ್ ಮೂರ್ತಿ ನವುಲೆ, ಪ್ರಕಾಶ್, ಹರೀಶ್‌ಲಾಲು, ಸೋಮಶೇಖರ್ ನಾಡಿಗ್, ವಿಶ್ವ ಕರ್ಮ ಸಮಾಜದ ಪದಾಧಿಕಾರಿಗಳು ಸೇರಿದಂತೆ ಮುಂತಾದವರು ಪಾಲ್ಗೊಂಡಿದ್ದರು.

ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ/ಬೆಂಗಳೂರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!