ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಲ್ಯಾಣ ಕರ್ನಾಟಕದ ಕರಾಟೆ ಕ್ರೀಡಾಕೂಟದಲ್ಲಿ ಮೇಲುಗೈ ಸಾಧಿಸಿದ ಜೇವರ್ಗಿ ತಾಲೂಕ ವಿದ್ಯಾರ್ಥಿಗಳು

ಲ್

ಕಲ್ಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಜೇನ್ನ ಶಿಟೋರಿಯೋ ಕರಾಟೆ ಸಂಸ್ಥೆಯ ಸೆನ್ಸಸೈ ರಾಹುಲ್ ಪಂಚಬಾಯ ತಂಡದ ವಿದ್ಯಾರ್ಥಿಗಳು 18 ಪದಕಗಳನ್ನು ಗೆಲ್ಲುವುದರ ಜೊತೆಗೆ ಅಮೋಘವಾದ ಸಾಧನೆಯನ್ನು ಮಾಡಿದ್ದಾರೆ.
ದಿನಾಂಕ 21 ಹಾಗೂ 22 ಎರಡು ದಿನದ ಕರಾಟೆ ಪಂದ್ಯಾವಳಿಯಲ್ಲಿ ಕಲ್ಬುರ್ಗಿ ನಗರದ ಚಂದ್ರಶೇಖರ್ ಪಾಟೀಲ್ ಸ್ಟೇಡಿಯಂ ನಲ್ಲಿ ಕಲ್ಯಾಣ ಕರ್ನಾಟಕದ ಕರಾಟೆ ಅಸೋಸಿಯೇಷನ್ ಅಧ್ಯಕ್ಷರಾದ ಶಿಹಾನ ದಶರಥ ದುಮ್ಮನಸೂರ್ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕದ ಕರಾಟೆ ಕ್ರೀಡಾಕೂಟ ಉತ್ಸವವನ್ನು ಹಮ್ಮಿಕೊಳ್ಳಲಾಗಿತ್ತು ಈ ಕರಾಟೆ ಕ್ರೀಡಾಕೂಟದಲ್ಲಿ ಜೇವರ್ಗಿ ತಾಲೂಕಿನ ನನಸೈ ರಾಹುಲ್ ಪಂಚಬಾಯ ತಂಡದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಒಟ್ಟು 10 ಬಂಗಾರದ ಪದಕ 4 ಬೆಳ್ಳಿ 4 ಕಂಚಿನ ಪದಕ ಸೇರಿ ಒಟ್ಟು 18 ಪದಕಗಳನ್ನು ಗೆದ್ದುಕೊಂಡಿದ್ದಾರೆ. ಈ ಎಲ್ಲಾ ವಿದ್ಯಾರ್ಥಿಗಳ ಸಾಧನೆಗೆ ರಾಹುಲ್ ಪಂಚಬಾಯ ಅವರ ಸತತ ಪರಿಶ್ರಮ ಹಾಗೂ ಜೇವರ್ಗಿ ತಾಲೂಕ ಕರಾಟೆ ಸಂಸ್ಥೆಯ ಉಪಾಧ್ಯಕ್ಷರಾದ ಅಮರನಾಥ ಮಧುಕರ್ ಅವರ ಹಠಮಾರಿತನ ವಿದ್ಯಾರ್ಥಿಗಳಿಗೆ ನೈತಿಕ ಶಿಸ್ತನ್ನು ಕಲಿಸುವುದರ ಜೊತೆಗೆ ಉನ್ನತ ಮಟ್ಟದ ಸಾಧನೆಗೆ ಪ್ರೇರಣೆ ನೀಡುತ್ತಿದ್ದಾರೆ ಎಂದು ಜೇವರ್ಗಿ ತಾಲೂಕಿನ ಖ್ಯಾತ ನ್ಯಾಯವಾದಿಗಳಾದ ರಾಮನಾಥ ಭಂಡಾರಿ ಅವರು ವಿದ್ಯಾರ್ಥಿಗಳ ಸಾಧನೆಗೆ ಹರ್ಷವನ್ನು ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ ಇನ್ನು ಮುಂದೆ ಬರುವಂತಹ ದಿನಗಳಲ್ಲಿ ಜೇವರ್ಗಿ ತಾಲೂಕಿನ ವಿದ್ಯಾರ್ಥಿಗಳು ರಾಜ್ಯಮಟ್ಟದ್ದಲ್ಲಿ ರಾಷ್ಟ್ರ ಮಟ್ಟದ್ಧಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಬೇಕೆಂದು ಶುಭ ಹಾರೈಸಿದ್ದಾರೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!