ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪತ್ರಕರ್ತರ ಸಂಘದ ಪದಾಧಿಕಾರಿಗಳ ಆಯ್ಕೆ

ಕೊಪ್ಪಳ/ ಯಲಬುರ್ಗಾ ತಾಲೂಕಾ ಕರ್ನಾಟಕ ಪತ್ರಕರ್ತರ ಸಂಘದ ನೂತನ ತಾಲೂಕು ಅಧ್ಯಕ್ಷರಾಗಿ ಶ್ರೀ ಶಿವಮೂರ್ತಿ ಇಟಗಿ, ಪ್ರಧಾನ ಕಾರ್ಯದರ್ಶಿ ಶಿವುಕುಮಾರ ಮ್ಯಾಗೇರಿ, ಗೌರವಾಧ್ಯಕ್ಷ ಹಾಗೂ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿ ಸ. ಶರಣಪ್ಪ ಪಾಟೀಲ್, ಉಪಾಧ್ಯಕ್ಷ ದೇವರಾಜ ದೊಡ್ಡಮನಿ ಅವರನ್ನು
ಶ್ರೀಯುತ ಕೊಪ್ಪಳ ಜಿಲ್ಲಾಧ್ಯಕ್ಷರಾದ ಶ್ರೀ ಶರಣಪ್ಪ ಗುಮಗೇರಿ ಅವರು ಘೋಷಿಸಿದರು.
ಜಿಲ್ಲಾ ಅಧ್ಯಕ್ಷರನ್ನು ಎಲ್ಲಾ ಪದಾಧಿಕಾರಿಗಳು ಗೌರವಯುತವಾಗಿ ಸನ್ಮಾನಿಸಿದರು.
ಈ ವೇಳೆ ರವಿಕುಮಾರ್ ಚಲವಾದಿ, ವೀರೇಶ ಸ್ಟಾಂಪಿನ, ಕಳಕೇಶ, ಶರಣು , ಮೌನೇಶ ಮದ್ಲೂರ, ದುರುಗೇಶ ಅವರು ನೂತನ ಸದಸ್ಯರಾಗಿ ಆಯ್ಕೆಯಾದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!