ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಆರೆಗೊಪ್ಪ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಜಯಂತಿ ಆಚರಣೆ

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅರೆಗೊಪ್ಪ ಗ್ರಾಮದಲ್ಲಿ ಜಗತ್ಪ್ರಸಿದ್ಧ ಮಹಾರಾಜ ಶ್ರೀ ಛತ್ರಪತಿ ಶಿವಾಜಿ ಜಯಂತಿ ಆಚರಿಸಲಾಯಿತು ಈ ಕಾರ್ಯಕ್ರಮದ ಅಂಗವಾಗಿ ಹಾವೇರಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾದ ಮತ್ತು ಹಾನಗಲ್ ತಾಲೂಕ ಬಿಜೆಪಿ ಮುಖಂಡರು ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ಹಾಗೂ ಹಾನಗಲ್ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಆಕಾಂಕ್ಷಿ ಯಾದ ಸನ್ಮಾನ್ಯ ಶ್ರೀಕೃಷ್ಣ ರಾಮಯ್ಯ ಈಳಿಗೇರ ಅವರು ಭೇಟಿ ನೀಡಿ ಅರೆಗೊಪ್ಪ ಗ್ರಾಮದ ಮುಖ್ಯ ವೃತ್ತದಲ್ಲಿ ನಿರ್ಮಿಸಿದ ಶ್ರೀಛತ್ರಪತಿ ಶಿವಾಜಿ ಪುತ್ತಳಿಗೆ ಮಾಲಾರ್ಪಣೆ ಮಾಡಿದರು ನಂತರ ಕಾರ್ಯಕ್ರಮ ಒಂದರಲ್ಲಿ ಉಪಸ್ಥರಿಂದ ತಾಲೂಕಿನ ಬಿಜೆಪಿ ಮುಖಂಡರು,ಆರೆಕೊಪ್ಪ ಗ್ರಾಮದ ಸಾರ್ವಜನಿಕರು, ಗಣ್ಯ ವ್ಯಕ್ತಿಗಳು,ಯುವಕ ಮಂಡಳದವರು, ಛತ್ರಪತಿ ಶಿವಾಜಿ ಅಭಿಮಾನಿ ಬಳಗದವರು ಸೇರಿದ್ದರು. ಕಾರ್ಯಕ್ರಮದಲ್ಲಿ ಸೇರಿದ ಎಲ್ಲರಿಗೂ ಶ್ರೀ ಕೃಷ್ಣ ರಾಮಯ್ಯ ಈಳಿಗೆರ ಇವರು ಸಿಹಿ ಹಂಚಿದರು ನಂತರ ಅವರಿಗೆ ಅಭಿಮಾನಿಗಳು ಸಿಹಿ ತಿನಿಸುವ ಮೂಲಕ ಶುಭ ಕೋರಿದರು ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ,ಛತ್ರಪತಿ ಶಿವಾಜಿ ಮಹಾರಾಜರ, ಬಾಲ್ಯ ಜೀವನದಿಂದ ತಾವು ಮಾಡಿದ ಸಾಧನೆಗಳನ್ನು ಕುರಿತು ಮಾತನಾಡಿದರು ಅವರು ಮಾತನಾಡುತ್ತಿದ್ದಂತೆ ಸಾರ್ವಜನಿಕರು ಹಾನಗಲ ತಾಲೂಕಿನ ಮುಂದಿನ ಶಾಸಕರಾದ ಶ್ರೀ ಕೃಷ್ಣ ರಾಮಯ್ಯ ಈಳಿಗೆರೆ ಅವರಿಗೆ ಜಯವಾಗಲಿ ಎಂಬ ಜಯ ಘೋಷವನ್ನು ಕೂಗಿದರು. ನಂತರ ಅವರಿಗೆ ಧನ್ಯವಾದಗಳು ಹೇಳಿದರು. ವರದಿಗಾರರು-ರವಿ ಓಲೆಕಾರ ಹಾನಗಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ