ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹಾವೇರಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಶ್ಚಿಮ ಪದವೀಧರರ ಚುನಾವಣೆ ಸಭೆ

ಬ್ಲಾಕ್ /ಶಹರ ಘಟಕದ ಅಧ್ಯಕ್ಷರು ಹಾಗೂ ಮುಂಚೂಣಿ ಘಟಕದ ಅಧ್ಯಕ್ಷರು ಜೊತೆ ಸಭೆ

ಹಾವೇರಿ: ಇಂದು ಹಾವೇರಿ ಜಿಲ್ಲಾ ಕಾಂಗ್ರೆಸ್ ಕಚೇರಿಗಳಲ್ಲಿ ನಡೆದ ಪಶ್ಚಿಮ ಪಧವೀಧರರ ಚುನಾವಣೆ ಪೂರ್ವ ತಯಾರಿ ಹಾಗೂ ಬೂತ್ ಅಧ್ಯಕ್ಷರ ಮತ್ತು ಬಿ ಎಲ್ ಎ ಗಳ ಪಟ್ಟಿ ತಯಾರಿ ಮಾಡುವುದರ ಬಗ್ಗೆ ಜಿಲ್ಲಾ ಅಧ್ಯಕ್ಷರಾದ ಸಂಜೀವ ಕುಮಾರ ನೀರಲಗಿರವರ ನೇತೃತ್ವದಲ್ಲಿ ಸಭೆಯನ್ನು ನಡೆಸಲಾಯಿತು

ಘನ ಉಪಸ್ಥಿತಿಯನ್ನು ಹಾವೇರಿಯ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಶ್ರೀ ರುದ್ರಪ್ಪ ಲಮಾಣಿರವರು ವಹಿಸಿಕೊಂಡಿದ್ದರು.

ದಯವಿಟ್ಟು ಯಾರು ಪದವೀಧರರು ಅರ್ಜಿಗಳನ್ನು ಸಲ್ಲಿಸಿರುವುದಿಲ್ಲ ಅವರು ದ್ವಿ ಪ್ರತಿಯಲ್ಲಿ ಅರ್ಜಿಗಳನ್ನು ಆಯಾ ತಾಲೂಕಿನ ತಹಿಶೀಲ್ದಾರ್ ಕಚೇರಿಗಳಲ್ಲಿ ಸಲ್ಲಿಸಬೇಕು ಎಂದು ಮೋಹನ ಲಿಂಬಿಕಾಯಿ ಕಾಂಗ್ರೆಸ್ ಪಶ್ಚಿಮ ಪಧವಿಧರರ್ ಅಭ್ಯರ್ಥಿ ಹೇಳಿದರು.

ಈ ಸಂದರ್ಭದಲ್ಲಿ ಎಂ ಎಂ ಹಿರೇಮಠ್ ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರು,
ಆನಂದ ಸ್ವಾಮಿ ಗಡ್ಡದೇವರಮಠ ಕಾಂಗ್ರೆಸ್ ಮುಖಂಡರು,
ಶಂಕರ ಮೆಹರವಾಡೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ,
ಪ್ರೇಮಾ ಪಾಟೀಲ ಮಹಿಳಾ ಅಧ್ಯಕ್ಷರು,
ಎಂ ಎಂ ಮೈದುರ್,ಎಸ್ ವಿ ಪಾಟೀಲ,ಖಾಜಿ ವಕೀಲರು,
ಜಿಲ್ಲೆಯ ಎಲ್ಲಾ ಬ್ಲಾಕ್ ಅಧ್ಯಕ್ಷರು ಹಾಗೂ ಮುಂಚೂಣಿ ಘಟಕದ ಅಧ್ಯಕ್ಷರು ಮತ್ತು ಪಧವಿಧರರ್ ಜಿಲ್ಲಾ ಹಾಗೂ ಬ್ಲಾಕ್ ಅಧ್ಯಕ್ಷರು ಮತ್ತು ಪಧಾಧಿಕಾರಿಗಳು, ಸರಕಾರಿ ನಾಮ ನಿರ್ದೇಶನ ಸದಸ್ಯರು ಮತ್ತು ಮುಖಂಡರು ಉಪಸ್ಥಿತರಿದ್ದರು.

ವರದಿ ಬಸವರಾಜ ಎಸ್. ಎನ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!