ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ತಹಸೀಲ್ದಾರರು ಹಾಗೂ ದಂಡಾಧಿಕಾರಿಯಾಗಿ ಆಗಮಿಸಿದ ಶ್ರೀ ಬಸವರಾಜ ನಾಗರಾಳ ಅವರಿಗೆ ಹಿತರಕ್ಷಣಾ ಸಮಿತಿಯಿಂದ ಸ್ವಾಗತ,ಸನ್ಮಾನ

ಬೆಳಗಾವಿ:ನೂತನವಾಗಿ ರಾಮದುರ್ಗಕ್ಕೆ ತಾಲೂಕಾ ತಹಸೀಲ್ದಾರರು ಹಾಗೂ ದಂಡಾಧಿಕಾರಿಯಾಗಿ ಆಗಮಿಸಿದ ಶ್ರೀ ಬಸವರಾಜ ನಾಗರಾಳ ಅವರನ್ನು ಜನಸಾಮಾನ್ಯರ ಹಿತ ರಕ್ಷಣಾ ಸಮಿತಿ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು ಈ ಸಂದರ್ಭದಲ್ಲಿ ಸಂಸ್ಥಾಪಕ ಅಧ್ಯಕ್ಷರಾದ ಈರಣ್ಣ ಕಲ್ಯಾಣಿ ಉಪಾಧ್ಯಕ್ಷರಾದ ಶಂಕರ್ ಪಟ್ಟದಕಲ್ಲು ಬಸವರಾಜ್ ಹಡಗಿನಾಳ್ ಬೈಲಪ್ಪ ಜಂಜೇಲಿ ವೀರೇಶ್ ಬಳಗೇರ್ ಕೃಷ್ಣ ಭಟ್ಕುರ್ಕಿ ವಿನಾಯಕ್ ನರಸಾಪುರ್ ಮಲ್ಲಿಕಾರ್ಜುನ್ ಬಲಕುಂದಿ ಮಹದೇವ್ ಬರಡೂರ್ ಅಪ್ಪಣ್ಣ ಹರ್ಲಾಪುರ್ ಸಮರ್ಥ್ ಕನಕಣ್ಣವರ್ ಹಾಗೂ ಎಲ್ಲಾ ಪದಾಧಿಕಾರಿಗಳು ಹಾಜರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ