ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪಿ. ಲಂಕೇಶ್ ಪ್ರಶಸ್ತಿ ಸಮಾರಂಭ

ಶಿವಮೊಗ್ಗ: ಪಿ. ಲಂಕೇಶ್ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ 2026, ಏಪ್ರಿಲ್ 14ರಂದು ಬೆಳಿಗ್ಗೆ 10.30ಕ್ಕೆ ಶಿವಮೊಗ್ಗದ ಸರ್ಕಾರಿ ನೌಕರರ ಭವನ, ಆರ್‌ಟಿಒ ರಸ್ತೆ, ಶಿವಮೊಗ್ಗ ಏರ್ಪಡಿಸಲಾಗಿದ್ದು ಈ ಸಂಧರ್ಭದಲ್ಲಿ ಬೆಂಗಳೂರಿನ ಹಿರಿಯ ಪತ್ರಕರ್ತ ಶ್ರೀ ಡಿ ಮಹದೇವಪ್ಪ ಇವರಿಗೆ ಪ್ರತಿಷ್ಠಿತ ಪಿ ಲಂಕೇಶ್ ಪ್ರಶಸ್ತಿ ನೀಡಲಾಗುವುದು ಎಂದು ಶಿವಮೊಗ್ಗ ಪ್ರೆಸ್ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.

ಸಮಾರಂಭವನ್ನು ಕಲಬುರ್ಗಿ ಪೀಠದ ರಾಜ್ಯ ಮಾಹಿತಿ ಆಯುಕ್ತರಾದ ಶ್ರೀ ಬಿ. ವೆಂಕಟಸಿಂಗ್
ಅವರು ಉದ್ಘಾಟಿಸುವರು. ಶಿವಮೊಗ್ಗದ ಪ್ರಗತಿ ಪರ ಚಿಂತಕರಾದ ಪ್ರೊ ರಾಜೇಂದ್ರ ಚೆನ್ನಿ ಅವರು ಪ್ರಶಸ್ತಿ ಪ್ರದಾನ ಮಾಡುವರು.

ಈ ಸಂಧರ್ಭದಲ್ಲಿ ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಎನ್. ಮಂಜುನಾಥ್ ಅಧ್ಯಕ್ಷರು, ಶಿವಮೊಗ್ಗ ಪ್ರೆಸ್‌ ಟ್ರಸ್ಟ್ ಇವರು ವಹಿಸುವರಲ್ಲದೆ ಶ್ರೀ ವೈದ್ಯನಾಥ ಯು.ಹೆಚ್. ಅಧ್ಯಕ್ಷರು, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ, ಜಿಲ್ಲಾ ಘಟಕ, ಶಿವಮೊಗ್ಗ ಇವರು ಉಪಸ್ಥಿತರಿರುವರು.

ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!