ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜನರ ಪರವಾಗಿ ಜನರಿಗೋಸ್ಕರ ಕೆಲಸ ಮಾಡುವಂತವನು ಶಾಸಕ: ಎ.ಎಸ್.ಪಾಟೀಲ್ ನಡಹಳ್ಳಿ

ಮುದ್ದೇಬಿಹಾಳ:೭೪.೮೭ ಲಕ್ಷ ವೆಚ್ಚದ ಸಿಸಿ ರಸ್ತೆ ಚರಂಡಿ ಕಾಮಗಾರಿಗಳಿಗೆ ಭೂಮಿ ಪೂಜೆಗೆ ಚಾಲನೆ ನೀಡಿದ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ
ಹಿರೇಮುರಾಳ ಗ್ರಾಮದಲ್ಲಿ ಅಂದಾಜು ೭೪.೮೭ ಲಕ್ಷ ವೆಚ್ಚದ ಸಿಸಿ ರಸ್ತೆ ಚರಂಡಿ ಕಾಮಗಾರಿಗಳಿಗೆ ಭೂಮಿ ಪೂಜೆ ಚಾಲನೆ ನೀಡಿ ನಂತರ
ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು
ಅಭಿವೃದ್ಧಿಪರ ಇರುವವರೆಗೆ ಬೆಂಬಲ ನೀಡಿದರೆ ಸಾಕಷ್ಟು ಸುಧಾರಣೆ ಆಗುತ್ತದೆ ಮುದ್ದೇಬಿಹಾಳ ವಿಧಾನಸಭಾ ಮತಕ್ಷೇತ್ರದಲ್ಲಿ ಆಗಿರುವ ಬದಲಾವಣೆ ಅಭಿವೃದ್ಧಿ ಕೆಲಸಗಳೇ ಉದಾಹರಣೆಯಾಗಿವೆ. ನಾನು ಜನರ ಪರವಾಗಿ ಜನರಿಗೋಸ್ಕರ ಕೆಲಸ ಮಾಡುವಂಥವನು, 2018ರಲ್ಲಿ ನನ್ನನ್ನು ಶಾಸಕರಾಗಿ ಆಯ್ಕೆ ಮಾಡಿದ ಮೇಲೆ ಎಲ್ಲಾ ರೈತರನ್ನು ಕರೆದುಕೊಂಡು ಮುದ್ದೇವಾಳದಿಂದ ಆಲಮಟ್ಟಿ ವರೆಗೆ ಪಾದಯಾತ್ರೆ ಮಾಡಿ ಎಲ್ಲಾ ಕ್ಯಾನಲ್ಗಳಿಗೆ ನೀರು ಬರುವಂತೆ ಕೆಲಸವನ್ನು ಮಾಡಿದ್ದೇನೆ ಪ್ರತಿಯೊಬ್ಬ ಕೂಲಿ ಕಾರ್ಮಿಕ ಹೆಣ್ಣುಮಕ್ಕಳಿಗೆ ನೇರವಾಗಿ ಒಂದು ಸಾವಿರ ಅವರ ಖಾತೆಗೆ ಹಾಕುವಂತ ವ್ಯವಸ್ಥೆ ಮಾಡುತ್ತೇವೆ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಸಂಬಳ ಹೆಚ್ಚು ಮಾಡುವಂತದ್ದು ಅನೇಕ ಯೋಜನೆಗಳು ಮಾಡುತ್ತೇವೆ ಎಂದು ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಸ್ ಪಾಟೀಲ್ ನಡಹಳ್ಳಿ ಹೇಳಿದರು ಈ ಸಂದರ್ಭದಲ್ಲಿ ಹಿರೇಮುರಾಳ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ
ಇಮಾಂಬು ಪೀರ್ ಸಾಬ್ ಮುಲ್ಲಾ ಬಿಜೆಪಿ ಮುಖಂಡರಾದ ನಿವೃತ್ತಿ ಇಂಜಿನಿಯರ್
ಬಿ.ಬಿ ಪಾಟೀಲ್
ನಿಂಗಣ್ಣ ರಾಮವಾಡಗಿ
ಅಪ್ಪು ಧನ್ನೂರ್
ಬಸವರಾಜ್ ಸರೂರ್ ಸೋಮನಗೌಡ
ಹಿರೇಮುರಾಳ ಪಿ.ಡಿ.ಓ
ಕೆ.ಎಚ್ ಕುಂಬಾರ್
ಹಿರೇಮುರಾಳ ಗ್ರಾಮಸ್ಥರು ಗಣ್ಯರು ಉಪಸ್ಥಿತರಿದ್ದರು

ವರದಿ ವಿಜಯಕುಮಾರ ವಿ ಹಿರೇಮುರಾಳ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ