ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಸ್ಯೋದ್ಯಾನ ಉದ್ಘಾಟಿಸಿ ಪ್ರವಾಸೋದ್ಯಮಕ್ಕೆ ಮೆರುಗು ನೀಡಿದ ಜಿ. ಎಸ್. ಪಾಟೀಲ್

ಗದಗ/ ರೋಣ: ತಾಲೂಕು ಎಸ್ .ಆರ್. ಪಾಟೀಲ್ ಪ್ರತಿಷ್ಠಾನ ಇವರ ವತಿಯಿಂದ ರೋಣ ಮತಕ್ಷೇತ್ರದ ಶಾಸಕರಾದ ಸನ್ಮಾನ್ಯ ಶ್ರೀ ಜಿ. ಎಸ್. ಪಾಟೀಲ್ ಅವರ ಹುಟ್ಟು ಹಬ್ಬದ ನಿಮಿತ್ಯವಾಗಿ 30 ಕ್ಕೂ ಕಂಪನಿಗಳಲ್ಲಿ ಯುವಕ ಯುವತಿಯರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ಕೌಶಲ್ಯ ಅಭಿವೃದ್ಧಿ ತರಬೇತಿ ಸ್ಟಾರ್ಟ್ ಅಪ್ ಗೆ ಚಾಲನೆ ನೀಡಲಾಯಿತು.ಈ ಮೂಲಕ ಮಹಿಳೆಯರು ಕುಂತಲ್ಲೇ ಸ್ವಂತ ಉದ್ಯೋಗದಿಂದ ವಸ್ತುಗಳನ್ನು ತಯಾರಿಸಬಹುದು. 17 ಕೋಟಿ ರೂ. ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಶ್ರಮಿಕ ವಸತಿ ಶಾಲಾ ಕಟ್ಟಡದ ನಿರ್ಮಾಣ ಕಾಮಗಾರಿ ಹಾಗೂ ಕೆರೆ ಅಭಿವೃದ್ಧಿ ಕಾಮಗಾರಿ ಪ್ರಾರಂಭಿಸಿ ಸಾಲುಮರದ ತಿಮ್ಮಕ್ಕನ ನೆನಪು ಅಜರಾಮರ ಉಳಿವಿಗಾಗಿ ಸಸ್ಯೋದ್ಯಾನ ಪ್ರವಾಸೋದ್ಯಮ ವಲಯದಲ್ಲಿ ಮೆರುಗು ನೀಡುವ ಉದ್ದೇಶದಿಂದ ಉಸ್ತುವಾರಿ ಸಚಿವರಾದ ಎಚ್. ಕೆ. ಪಾಟೀಲ್ ಸಾವಿರ ಕೆರೆಗಳ ರೋಣ ಮತಕ್ಷೇತ್ರದ ಶಾಸಕರಾದ ಜಿ.ಎಸ್. ಪಾಟೀಲ್ ಉದ್ಘಾಟಿಸಿ ಸಸಿಗೆ ನೀರು ಹಾಕಿ ಶಂಕು ಸ್ಥಾಪನೆ ನೆರವೇರಿಸಿಕೊಟ್ಟರು.
ಈ ಸಂದರ್ಭದಲ್ಲಿ ಸಾವಿರಾರು ಅಭಿಮಾನಿಗಳು 78ನೇ ವರ್ಷದ ಹುಟ್ಟು ಹಬ್ಬ ಶುಭಾಶಯ ಕೋರಿದರು.

ವರದಿ ಶರಣಪ್ಪಗೌಡ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!