ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಕ್ಕಳಿಗೆ ನೋಟು ಪುಸ್ತಕ ಪೆನ್ನು ಕೊಡುವುದರ ಮೂಲಕ ಪ್ರದೀಪ್ ಎಸ್ ಕೆ ಹುಟ್ಟುಹಬ್ಬ ಆಚರಣೆ

ಕಲಬುರ್ಗಿ :ಕಾಳಗಿ ತಾಲೂಕಿನ ಅರಜಂಬಗಾ ಗ್ರಾಮದ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರು ಪ್ರದೀಪ್ ಎಸ್ ಕೆ, ರವರ ಜನ್ಮದಿನದ ಪ್ರಯುಕ್ತ ಬೇಸಿಗೆ ರಜೆ ಕಾರಣ ಮುಂಚಿತವಾಗಿ ಮಕ್ಕಳಿಗೆ ನೋಟ್ ಬುಕ್ ಮತ್ತು ಪೆನ್ನುಗಳನ್ನು ವಿತರಣೆ ಮಾಡಲಾಯಿತು.
ಭಾರತೀಯ ಸಂಸ್ಕೃತಿಯ ಪ್ರಕಾರ ಹುಟ್ಟುಹಬ್ಬವನ್ನು ಹಳೆಯ ಕಾಲದಲ್ಲಿ ದೇವರಿಗೆ ನಮಸ್ಕರಿಸಿ ಆ ದಿನದಂದು ಅನ್ನದಾನವನ್ನು, ಕಷ್ಟದಲ್ಲಿರುವ ಸಹಾಯ ಮಾಡುವುದು ನಡೆದುಕೊಂಡ ಪದ್ಧತಿಯಾಗಿರುತ್ತದೆ. ಈಗಿನ ಕಾಲದಲ್ಲಿ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸುತ್ತಾರೆ. ಆದರೆ ಈಗಿನ ಕಾಲದಲ್ಲಿ ಕೆಲವು ಜನ ತಮ್ಮ ಹುಟ್ಟುಹಬ್ಬವನ್ನು ವಿಶಿಷ್ಟ ರೀತಿಯಲ್ಲಿ, ವಿಭಿನ್ನವಾಗಿ ಆಚರಿಸುತ್ತಿದ್ದಾರೆ. ಪ್ರದೀಪ ಎಸ್ ಕೆ ರವರು ಮುಂಚಿತವಾಗಿ ತಮ್ಮ ಹುಟ್ಟು ಹಬ್ಬವನ್ನು ಮಕ್ಕಳಿಗೆ ನೋಟ್ ಪುಸ್ತಕ ಕೊಡುವುದರ ಮೂಲಕ ಆಚರಿಸಿದರು.
ಈ ವೇಳೆ ಶಾಲೆಯ ಮುಖ್ಯ ಶಿಕ್ಷಕಿಯಾಗಿರುವಂತ ರೇಣುಕಾ ಭರಣಿ ಮೇಡಂ ಅವರು ಮತ್ತು ಶಾಲೆ ಉಪಾಧ್ಯಕ್ಷರು ಶಿವಕುಮಾರ್ ಬೆಳಗುಂಪಿ ಹಾಗೂ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರು ಪ್ರದೀಪ್ ಎಸ್ ಕೊಡದೂರ ಸಹಶಿಕ್ಷಕರು ಹಣಮಂತ ಎನ್ ಹೊಳೆನೂರು , ಮಾಜಿ ಗ್ರಾಮಪಂಚಾಯಿತಿ ಸದಸ್ಯರು ಮಂಜುನಾಥ್ ಬಿ ಕೊಡದೂರ ದಲಿತ್ ಯುವ ಮುಖಂಡರು ಜೈಭೀಮ್ ಈ ಸಂಗನ ಉಪಸ್ಥಿತರಿದ್ದರು.

ವರದಿ ಚಂದ್ರಶೇಖರ್ ಆರ್ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!