ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಭ್ಯರ್ಥಿಗಳಿಗೆ ಚೆಲ್ಲಾಟ ಪ್ರಯಾಣಿಕರಿಗೆ ಪ್ರಾಣ ಸಂಕಟ


ವಿಧಾನಸಭಾ ಚುಣಾವಣೆ ಸಮೀಪಿಸುತ್ತಿದ್ದಂತೆ ಪ್ರಚಾರದ ಕಾವು ಜಾಸ್ತಿಯಾಗತೊಡಗಿದೆ ಎಲ್ಲಾ ಆಕಾಂಕ್ಷಿಗಳು ಭರ್ಜರಿ ಮತಭೇಟೆಗೆ ಸಿದ್ಧರಾಗಿದ್ದಾರೆ, ನಗರಾದಾದ್ಯಂತ ಪ್ಲೆಕ್ಸಿಗಳು,ರೋಡ್ ಶೋಗಳು ನಡೆಯುತ್ತಿವೆ ಜೊತೆಗೆ ಎಲ್ಲಾ ಅಭ್ಯರ್ಥಿಗಳು [ಭಾಗಶಃ] ಮತದಾರರಿಗೆ ಉಚಿತ ದೇವಾಲಯಗಳ ದರ್ಶನದ ಯಾತ್ರೆಗಳನ್ನು ಆಯೋಜನೆ ಮಾಡುತ್ತಿದ್ದಾರೆ ಈ ಯಾತ್ರೆಗಳಿಗೆ ಸರ್ಕಾರಿ ಬಸ್ಸುಗಳನ್ನು ಬಳಸಿಕೊಳ್ಳುತ್ತಿದ್ದು ನಾಗರಿಕರಿಗೆ [ಪ್ರಯಾಣಿಕರಿಗೆ] ಬಸ್ಸುಗಳು ಇಲ್ಲದೆ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಪ್ರಯಾಣಿಸುವುದು ಕಷ್ಟಕರವಾಗಿದೆ. ಸಂಬಂಧಿತ ಇಲಾಖೆಗಳು ಈಗಲಾದರೂ ಎಚ್ಚೆತ್ತುಕೊಂಡು ಸಮಸ್ಯೆಯನ್ನು ಪರಿಹರಿಸಿದರೆ ಒಳಿತಾದೀತು.

-ಜಲಮಂಜುನಾಥ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ