ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಉಪಚುನಾವಣೆ ಹಿನ್ನಲೆ,ಮತದಾನ ಪ್ರಕ್ರಿಯೆ ಆರಂಭ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಬಂಡಳ್ಳಿ ಗ್ರಾಮ ಪಂಚಾಯಿತಿ ಉಪಚುನಾವಣೆ ಹಿನ್ನಲೆ,ಮತದಾನ ಪ್ರಕ್ರಿಯೆ ಆರಂಭ

ಬಂಡಳ್ಳಿ ಗ್ರಾಮ ಪಂಚಾಯಿತಿಯ 2ನೇ ವಾರ್ಡಿನ ಉಪ ಚುನಾವಣೆ ಈ ಹಿನ್ನಲೆ ಮತದಾನ ಪ್ರಕ್ರಿಯೆ ಇಂದು ಜರುಗಿದ್ದು ಕಣದಲ್ಲಿ ಮೂರು ಅಭ್ಯರ್ಥಿ ಗಳು ಇದ್ದರೆ ಕಾಂಗ್ರೆಸ್ ಅಭ್ಯರ್ಥಿ ಜುಲ್ಫಿಕರ್ ಅಹಮ್ಮದ್ ಜೆಡಿಎಸ್ ಅಭ್ಯರ್ಥಿಯಾಗಿ ಜವಾದ್ ಬೇಗ್ ಹಾಗೂ ಬಿಜೆಪಿ ಇಂದ ನಂಜುಂಡ ಸ್ವಾಮಿ ಆಚಾರಿ ಕಣಕ್ಕೆ ಇಳಿದಿದ್ದು ಅದರಲ್ಲಿ ಬಂಡಳ್ಳಿ ಗ್ರಾಮ ಪಂಚಾಯಿತಿ 2 ನೇ ವಾರ್ಡಿನ ಒಟ್ಟು 1156 ಮತಗಳಲ್ಲಿ ಮಹಿಳೆ ಮತ ದಾರರು. 580 ಹಾಗೂ ಪುರುಷರು 576 ಮತದಾರು ಇದ್ದರೆ ಮತದಾರರು ಶಾಂತಿಯುತವಾಗಿ ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ