ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಂಡಳ್ಳಿ ಗ್ರಾಮದಲ್ಲಿ ಶಾಂತಿಯುತವಾಗಿ ನಡೆದ ಮತದಾನ ,

ಚಾಮರಾಜನಗರ ಜಿಲ್ಲೆಯ
ಹನೂರು ವಿಧಾನಸಭಾ ಕ್ಷೇತ್ರದ ಬಂಡಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಅಕಾಲಿಕ ಮರಣದ ನಂತರ ನಡೆದ ಉಪಚುನಾವಣೆ ಹಿನ್ನಲೆ ಶಾಂತಿಯುತ ಮತದಾನ ಪ್ರಕ್ರಿಯೆ ಮುಕ್ತಾಯವಾಗಿದೆ .
ಒಟ್ಟು ಮತದಾರರು
1156 ಇದ್ದು ಅದರಲ್ಲಿ ,444 ಪುರುಷರು,433 ಮಹಿಳೆಯರು ಸೇರಿದಂತೆ ಒಟ್ಟು 877 ಮತಚಲಾಯಿಸಿದ್ದು ಎಲ್ಲಾ ಪ್ರಕ್ರಿಯೆ ಪೂರ್ಣಗೊಂಡಿದೆ .
ಬಂಡಳ್ಳಿ ಗ್ರಾಮ ಚುನಾವಣಾ ಕಣದಲ್ಲಿ ಮೂರು ಅಭ್ಯರ್ಥಿಗಳಿದ್ದು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಜುಲ್ಫಿಕರ್ ಅಹಮ್ಮದ್ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಜವಾದ್ ಬೇಗ್ ಹಾಗೂ ಬಿಜೆಪಿ ಬೆಂಬಲಿತರಾಗಿ ನಂಜುಂಡಸ್ವಾಮಿ ಆಚಾರಿ ಕಣಕ್ಕೆ ಇಳಿದಿದ್ದು ಎಲ್ಲಾರಿಗೂ ಮತದಾರರು ಶಾಂತಿಯುತವಾಗಿ ತಮ್ಮಹಕ್ಕನ್ನು ಚಲಾಯಿಸಿದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ