ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರಾಜ್ಯ ಮಟ್ಟದ ಬೌದ್ಧ ಮಹಾ ಸಮ್ಮೇಳನಕ್ಕೆ ಹಲವು ಗ್ರಾಮದ ಮುಖಂಡರುಗಳು ಭಾಗಿ

ಹನೂರು :- ಮೈಸೂರಿನ ಲಲಿತ ಮಹಲ್ ಅರಮನೆ ಮೈದಾನದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಬೌದ್ಧ ಮಹಾ ಸಮ್ಮೇಳನಕ್ಕೆ ಕಾಮಗೆರೆ ಗ್ರಾಮದಿಂದ ಹಲವು ಮುಖಂಡರುಗಳು ಭಾಗವಹಿಸಲಿದ್ದಾರೆ ಭಗವಾನ್ ಬುದ್ಧರ ಪ್ರಜ್ಞೆ ಕರುಣೆ, ಮೈತ್ರಿ, ಶೀಲ, ಸಮಾಧಿ.ಮತ್ತು ಸಹೋದರತೆಗೆ ಸಾಕ್ಷಿಯಾಗಲಿರುವ ಈ ಸಮ್ಮೇಳನದಲ್ಲಿ ರಾಜ್ಯಾದಂತ್ಯ ಹಲವು ಜಿಲ್ಲೆಯ ಬುದ್ಧ ಬಾಬಾಸಾಹೇಬರ ಅನುಯಾಯಿಗಳು ಸಾಕ್ಷಿಯಾಗಲಿದ್ದು. ಇಂದು ಸಮಾಜದಲ್ಲಿ ಕ್ರೌರ್ಯ.ಹಿಂಸೆ.ಹೆಚ್ಚುತ್ತಿದ್ದೂ ಬುದ್ಧನ ತತ್ವವನ್ನು ಭರವಸೆಯಾಗಿ ನೋಡಬೇಕಿದೆ ಒಂದು ಲಕ್ಷ ವರ್ಷದ ಹಿಂದಿನ ಇತಿಯಾಸ ಉಳ್ಳoತ ಬೌದ್ಧ ಧರ್ಮವನ್ನು ದೇಶದ ಪ್ರತಿಯೊಬ್ಬರೂ ಸತ್ಯ ಮತ್ತು ಇತಿಹಾಸ ವೈಜ್ಞಾನಿಕದಿಂದ ಕುಡಿರುವ ದಮ್ಮ ಬೌದ್ಧ ದಮ್ಮವಾಗಿದೆ ಈ ಸಮ್ಮೇಳನವು ನಮ್ಮಲ್ಲಿ ಜಾಗೃತಿ ಮತ್ತು ಮೈತ್ರಿ ಮೂಡಿಸಲಿದೆ. ರಾಜ್ಯದ ವಿವಿದೆಡೆಯಿಂದ ಬೌದ್ಧ ಬಿಕ್ಕುಗಳು ಆಗಮಿಸಲಿದ್ದು ಈ ಸಮ್ಮೇಳನವು ರಾಜ್ಯಾದಂತ್ಯ ಹೊಸ ಬದಲಾವಣೆಗೆ ಸಾಧ್ಯತೆಯಗಲಿದೆ.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ